ಶಿವರಾಜ್​ಕುಮಾರ್ ನಟನೆಯ ಓಂ 2 ಸಿನಿಮಾ ಬರುತ್ತಾ?; ಈ ವಿಡಿಯೋ ನೋಡಿ

ಶಿವರಾಜ್​ಕುಮಾರ್ ನಟನೆಯ ಓಂ 2 ಸಿನಿಮಾ ಬರುತ್ತಾ?; ಈ ವಿಡಿಯೋ ನೋಡಿ
| Updated By: sandhya thejappa

Updated on:Jul 27, 2022 | 8:49 AM

ಶಿವರಾಜ್​ಕುಮಾರ್ ಗ್ಯಾಂಗ್​​ಸ್ಟರ್​ ಆಗಿ ಮಿಂಚಿದ್ದ ಈ ಚಿತ್ರ ಹಲವು ದಿನಗಳ ಕಾಲ ಚಿತ್ರ ಮಂದಿರದಲ್ಲಿ ಪ್ರದರ್ಶನ ಕಂಡಿದೆ. ಇದು ಶಿವಣ್ಣನ ಸಿನಿ ಜರ್ನಿಯಲ್ಲಿ ದಾಖಲೆ ಬರೆದ ಸಿನಿಮಾ ಅಂದರೆ ತಪ್ಪಾಗಲ್ಲ.

‘ಓಂ’1995 ರಲ್ಲಿ ತೆರೆಕಂಡು ಸ್ಯಾಂಡಲ್​ವುಡ್​ನಲ್ಲಿ ದಾಖಲೆ ಬರೆದ ಸಿನಿಮಾ. ಶಿವರಾಜ್​ಕುಮಾರ್ (Shivarajkumar) ಆ್ಯಕ್ಟಿಂಗ್, ಉಪೇಂದ್ರ (Upendra) ಅವರ ನಿರ್ದೇಶನಕ್ಕೆ ಜನ ಫಿದಾ ಆಗಿದ್ದರು. ಶಿವರಾಜ್​ಕುಮಾರ್ ಗ್ಯಾಂಗ್​​ಸ್ಟರ್​ ಆಗಿ ಮಿಂಚಿದ್ದ ಈ ಚಿತ್ರ ಹಲವು ದಿನಗಳ ಕಾಲ ಚಿತ್ರ ಮಂದಿರದಲ್ಲಿ ಪ್ರದರ್ಶನ ಕಂಡಿದೆ. ಇದು ಶಿವಣ್ಣನ ಸಿನಿ ಜರ್ನಿಯಲ್ಲಿ ದಾಖಲೆ ಬರೆದ ಸಿನಿಮಾ ಅಂದರೆ ತಪ್ಪಾಗಲ್ಲ. ಇನ್ನು ಬೆಳ್ಳಿ ಪರದೆಯಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ, ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಖಾಸಗಿ ಚಾನಲ್​ವೊಂದರ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಮಾತನಾಡಿರುವ ಶಿವರಾಜ್​ಕುಮಾರ್ ಓಂ ಸಿನಿಮಾದ ಸೀಕ್ವೆಲ್ ಬಗ್ಗೆ ರಿವೀಲ್ ಮಾಡಿದ್ದಾರೆ. ಏನಿದು ಇಂಟರೆಸ್ಟಿಂಗ್ ಸ್ಟೋರಿ ಈ ವಿಡಿಯೋ ನೋಡಿ.

ಇದನ್ನೂ ಓದಿ: Kargil Vijay Diwas 2022: 22ರ ವಯಸ್ಸಿನಲ್ಲೇ ಪಾಪಿಗಳನ್ನು ಹಿಮ್ಮೆಟ್ಟಿಸಿ ದೇಶಕ್ಕಾಗಿ ಬಲಿದಾನ ಕೊಟ್ಟ ಕಾರ್ಗಿಲ್ ಯುದ್ಧದ ಮೊದಲ ಹತಾತ್ಮ ವೀರ ಕ್ಯಾಪ್ಟನ್ ಸೌರಭ್ ಕಾಲಿಯಾ

Published On - 8:17 am, Wed, 27 July 22

Follow us
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​