AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯ, ಪಾರ್ಥಿವ ಶರೀರ ಬೆಂಗಳೂರಿಗೆ ಯಾವಾಗ? ಇಲ್ಲಿದೆ ವಿವರ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಥೈಲ್ಯಾಂಡ್ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನಪ್ಪಿದ್ದಾರೆ. ಇದೀಗ ಅಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ಇಂದು ರಾತ್ರಿ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮಿಸಲಿದೆ.

TV9 Web
| Edited By: |

Updated on: Aug 08, 2023 | 9:30 AM

Share

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ (spandana vijay raghavendra,) ಬಾರದ ಲೋಕಕ್ಕೆ ತೆರಳಿದ್ದಾರೆ. ಥೈಲ್ಯಾಂಡ್ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನಪ್ಪಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಥೈಲ್ಯಾಂಡ್​ನಲ್ಲೇ ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಹೃದಯಘಾತವಾದಾಗ ಸ್ಪಂದನಾ ಅವರನ್ನು ಬ್ಯಾಂಕಾಕ್ ನ ಕಿಂಗ್ ಚುಲಾಲಾಂಗ್‌ಕಾರ್ನ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಅಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಇಂದು (ಆಗಸ್ಟ್ 08) ಮಧ್ಯಾಹ್ನದ ವೇಳೆಗೆ ಕಸ್ಟಮ್ಸ್​ ಕ್ಲಿಯರೆನ್ಸ್​ ಬಳಿಕ ಸ್ಪಂದನಾ ಮೃತದೇಹ ಹಸ್ತಾಂತರವಾಗಲಿದೆ. ನಂತರ ಸಂಜೆ 7 ಗಂಟೆಗೆ ಥಾಯ್ಲೆಂಡ್​ನಿಂದ ಸ್ಪಂದನಾ ಪಾರ್ಥಿವ ಶರೀರ ರವಾನೆಯಾಗಲಿದ್ದು, ರಾತ್ರಿ 1 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ