‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
Vinod Prabhakar health: ವಿನೋದ್ ಪ್ರಭಾಕರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ವೇಳೆ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಈಗ ವಿನೋದ್ ಆರೋಗ್ಯದ ಬಗ್ಗೆ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.
ವಿನೋದ್ ಪ್ರಭಾಕರ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಬಿಪಿ ಏರಿಳಿತದಿಂದ ಈ ರೀತಿ ಆಗಿತ್ತು. ಅವರ ನಟನೆಯ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಇದು ಸಿನಿಮಾ ಪ್ರಚಾರದ ಗಿಮಿಕ್’ ಎಂದು ಕೆಲವರು ಹೇಳಿದ್ದರು. ಈ ಬಗ್ಗೆ ನಿರ್ದೇಶಕ ‘ಬಲರಾಮನ ದಿನಗಳು’ ಚಿತ್ರದ ನಿರ್ದೇಶಕ ಕೆಎಂ ಚೈತನ್ಯ ಮಾತನಾಡಿದ್ದಾರೆ. ‘ವಿನೋದ್ ಗಟ್ಟಿ ಮುಟ್ಟಾಗಿದ್ದಾರೆ. ಅವರಿಗೆ ಅನಾರೋಗ್ಯ ಆದರೆ, ಚಿತ್ರಕ್ಕೆ ಹೇಗೆ ಸಹಕಾರಿ ಆಗುತ್ತದೆ ನೀವೇ ಹೇಳಿ? ನಾವು ಆ ರೀತಿ ಗಿಮಿಕ್ ಮಾಡಿಲ್ಲ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

