Amulya: ಪತಿಯ ಜೊತೆ ಸರತಿ ಸಾಲಲ್ಲಿ ನಿಂತು ‘ಅಮೂಲ್ಯ’ ಮತಚಲಾವಣೆ

ಲೋಕಸಭೆ ಚುನಾವಣೆಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಮುಂಜಾನೆಯಿಂದಲೇ ಎಲ್ಲರೂ ಸರತಿಸಾಲಲ್ಲಿ ನಿಂತು ವೋಟ್ ಚಲಾಯಿಸುತ್ತಿದ್ದಾರೆ. ನಟಿ ಅಮೂಲ್ಯ ಅವರು ಪತಿ ಜಗದೀಶ್ ಜೊತೆ ಬಂದು ಮತ ಹಾಕಿದ್ದಾರೆ. ಆ ಸಂದರ್ಭದ ಫೋಟೋ ಇಲ್ಲಿದೆ.

Amulya: ಪತಿಯ ಜೊತೆ ಸರತಿ ಸಾಲಲ್ಲಿ ನಿಂತು ‘ಅಮೂಲ್ಯ’ ಮತಚಲಾವಣೆ
|

Updated on: Apr 26, 2024 | 9:42 AM

ಲೋಕಸಭೆ ಚುನಾವಣೆಗೆ ಇಂದು (ಏಪ್ರಿಲ್ 26) ಎರಡನೇ ಹಂತದ ಮತದಾನ ನಡೆಯುತ್ತಿದೆ. ಮುಂಜಾನೆಯಿಂದಲೇ ಎಲ್ಲರೂ ಸರತಿಸಾಲಲ್ಲಿ ನಿಂತು ವೋಟ್ ಚಲಾಯಿಸುತ್ತಿದ್ದಾರೆ. ನಟಿ ಅಮೂಲ್ಯ ಅವರು ಪತಿ ಜಗದೀಶ್ ಜೊತೆ ಬಂದು ಮತ ಹಾಕಿದ್ದಾರೆ. ಬೆಂಗಳೂರಿನ ಬಿಇಟಿ ಕಾನ್ವೆಂಟ್​ನಲ್ಲಿ ಜನಸಾಮಾನ್ಯರಂತೆ ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಅಮೂಲ್ಯ ಅವರು ಜನರ ಬಳಿ ಮತ ಹಾಕಿ, ತಮ್ಮ ಹಕ್ಕು ಚಲಾಯಿಸುವಂತೆ ಕೋರಿಕೊಂಡಿದ್ದಾರೆ. ಅಮೂಲ್ಯ (Amulya) ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಮಗು ಜನಿಸಿದ ಬಳಿಕ ಅವರು ನಟನೆಯಿಂದ ದೂರವೇ ಉಳಿದರು. ಸದ್ಯ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ