AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಜೈಲುಪಾಲಾಗಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಈ ಪ್ರಕರಣದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಈಗಾಗಲೇ ತಮ್ಮ ಅನಿಸಿಕೆ ತಿಳಿಸಿದ್ದಾರೆ. ನಟಿ ಅಪೂರ್ವಾ ಅವರು ಕೂಡ ಈ ಕುರಿತು ಮಾತನಾಡಿದ್ದಾರೆ. ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದ ಇಷ್ಟೆಲ್ಲ ದುರಂತಕ್ಕೆ ಕಾರಣ ಆಯಿತು. ಆತನ ಕೃತ್ಯವನ್ನು ಎಲ್ಲರೂ ಖಂಡಿಸುತ್ತಿದ್ದಾರೆ.

ಮಂಗಳ ರಾಜಗೋಪಾಲ್​
| Edited By: |

Updated on: Jul 08, 2024 | 5:09 PM

Share

ಸೋಶಿಯಲ್​ ಮೀಡಿಯಾದಲ್ಲಿ ಮಹಿಳೆಯರಿಗೆ ಕಿಡಿಗೇಡಿಗಳು ಅಶ್ಲೀಲ ಸಂದೇಶ ಕಳಿಸುತ್ತಾರೆ. ಇದರಿಂದ ಮಹಿಳೆಯರಿಗೆ ಆಗುವ ಕಿರಿಕಿರಿ ಅಷ್ಟಿಷ್ಟಲ್ಲ. ನಟಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಆರೋಪ ಇದೆ. ಅದೇ ಕಾರಣಕ್ಕಾಗಿ ಆತನನ್ನು ಬೆಂಗಳೂರಿಗೆ ಕರೆಸಿಕೊಂಡು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ ಮುಂತಾದವರ ಬಂಧನ ಆಯಿತು. ಈ ಬಗ್ಗೆ ನಟಿ ಅಪೂರ್ವಾ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಮಾಡಿರುವ ತಪ್ಪಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗುತ್ತದೆ. ನನಗೆ ಸೋಶಿಯಲ್​ ಮೀಡಿಯಾ ಹಾಗೂ ವಾಟ್ಸಪ್​ನಲ್ಲಿ ಅನೇಕ ಅಶ್ಲೀಲ ಸಂದೇಶ ಬರುತ್ತದೆ. ಅಂಥವರನ್ನು ನಾನು ಬ್ಲಾಕ್​ ಮಾಡಿ ಬಿಸಾಕುತ್ತೇನೆ. ಹೀರೋಯಿನ್​ಗೆ ಮಾತ್ರವಲ್ಲ, ಸಾಮಾನ್ಯ ಹುಡುಗಿಯರಿಗೂ ಕೆಟ್ಟ ಮೆಸೇಜ್​ಗಳು ಬರುತ್ತವೆ. ಅಂಥ ಹುಡುಗಿಯರು ಬೇಗ ಅಪ್ಸೆಟ್​ ಆಗುತ್ತಾರೆ. ಎಲ್ಲರ ಮನಸ್ಥಿತಿ ಒಂದೇ ರೀತಿ ಇರುವುದಿಲ್ಲ’ ಎಂದು ಅಪೂರ್ವಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ