ನಟಿ ಹೇಮಾ ರೇವ್ ಪಾರ್ಟಿಯಲ್ಲಿದ್ದಿದ್ದು ನಿಜ, ಖಚಿತಪಡಿಸಿದ ಪೊಲೀಸ್ ಆಯುಕ್ತ, ಹಾಗಿದ್ದರೆ ವಿಡಿಯೋ ಮಾಡಿದ್ದು ಹೇಗೆ?

ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ನಾನು ಇರಲಿಲ್ಲವೆಂದು ತೆಲುಗು ನಟಿ ಹೇಮಾ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಆದರೆ ಹೇಮಾ, ಪಾರ್ಟಿಯಲ್ಲಿ ಹಾಜರಿದ್ದರೆಂದು ಪೊಲೀಸರು ಹೇಳಿದ್ದಾರೆ. ಅವರು ಆ ವಿಡಿಯೋ ಹೇಗೆ ಮಾಡಿದರೆಂದು ಅವರೇ ವಿವರಿಸಿದ್ದಾರೆ.

ನಟಿ ಹೇಮಾ ರೇವ್ ಪಾರ್ಟಿಯಲ್ಲಿದ್ದಿದ್ದು ನಿಜ, ಖಚಿತಪಡಿಸಿದ ಪೊಲೀಸ್ ಆಯುಕ್ತ, ಹಾಗಿದ್ದರೆ ವಿಡಿಯೋ ಮಾಡಿದ್ದು ಹೇಗೆ?
|

Updated on: May 21, 2024 | 5:32 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿಆರ್ ಫಾರಂ ಹೌಸ್​ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ತೆಲುಗು ಚಿತ್ರರಂಗದ (Tollywood) ಹಲವು ಸೆಲೆಬ್ರಿಟಿಗಳು ಭಾಗಿಯಾಗಿದ್ದರು ಎನ್ನಲಾಗಿದ್ದು, ತೆಲುಗಿನ ಜನಪ್ರಿಯ ನಟಿ ಹೇಮಾ ಹೆಸರು ಸಹ ಹರಿದಾಡಿತ್ತು. ಆದರೆ ಅದೇ ಸಮಯದಲ್ಲಿ ಯಾವುದೋ ತೋಟವೊಂದರಲ್ಲಿ ನಿಂತು ಮಾತನಾಡಿರುವ ವಿಡಿಯೋವನ್ನು ಹೇಮಾ ಬಿಡುಗಡೆ ಮಾಡಿ, ನಾನು ಹೈದರಾಬಾದ್​ನಲ್ಲಿದ್ದೇನೆ ಎಂದಿದ್ದರು. ಆದರೆ ಪ್ರಕರಣದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್, ನಟಿ ಹೇಮಾ, ಜಿಆರ್ ಫಾರಂ ಹೌಸ್ ನಲ್ಲಿ ಇದ್ದಿದ್ದು ನಿಜ ಎಂದಿದ್ದಾರೆ. ಪಾರ್ಟಿಗೆ ಬಂದಿದ್ದ ಎಲ್ಲರ ರಕ್ತ ಪರೀಕ್ಷೆ ಮಾಡಿ ಹೊರಕಳಿಸಿದಾಗ ಹೇಗೋ ಕಣ್ತಪ್ಪಿಸಿ ಹೋಗಿ ಹೇಮಾ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...