ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಖ್ಯಾತ ನಟಿ ಇಳಾ ವಿಟ್ಲಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿ ಕೊರಗಜ್ಜನಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದುಹೋಗಿದ್ದ ಮೊಬೈಲ್ ಸಿಕ್ಕಿದ್ದಕ್ಕೆ ಅವರು ಹರಕೆ ತೀರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಕೊರಗಜ್ಜನ ಮೇಲಿನ ತಮ್ಮ ಭಕ್ತಿ ಮತ್ತು ನಂಬಿಕೆಯ ಬಗ್ಗೆ ವಿವರಿಸಿದರು. ಕೊರಗಜ್ಜನ ಪವಾಡ ಯಾವ ರೀತಿ ಆಗಿದೆ ಎಂಬುದನ್ನು ತಿಳಿಸಿದರು.
ಕನ್ನಡ ಕಿರುತೆರೆ ಹಾಗೂ ಸಿನಿಮಾದಲ್ಲಿ ಖ್ಯಾತಿ ಗಳಿಸಿರುವ ನಟಿ ಇಳಾ ವಿಟ್ಲಾ (Ila Vitla) ಅವರು ಮಂಗಳೂರಿಗೆ ಬಂದು ಕೊರಗಜ್ಜನ ದೇವಸ್ಥಾನಕ್ಕೆ (Koragajja Temple) ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಕಳೆದುಹೋಗಿದ್ದ ಹೊಸ ಮೊಬೈಲ್ ಸಿಕ್ಕಿದ್ದಕ್ಕೆ ಇಳಾ ವಿಟ್ಲಾ ಅವರು ಈಗ ಹರಕೆ ತೀರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಕೊರಗಜ್ಜನ ಮೇಲೆ ತಮಗೆ ಇರುವ ಭಕ್ತಿ ಹಾಗೂ ನಂಬಿಕೆಯ ಬಗ್ಗೆ ವಿವರಿಸಿದರು. ತಮ್ಮ ಬದುಕಿನಲ್ಲಿ ಕೊರಗಜ್ಜನ (Koragajja) ಪವಾಡ ಯಾವ ರೀತಿ ನಡೆದಿದೆ ಎಂಬುದನ್ನು ಅವರು ತಿಳಿಸಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ

ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ

ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ

ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
