ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
ಜ್ಕುಮಾರ್ ಜತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ ಲಕ್ಷ್ಮೀ. ಈ ಬಗ್ಗೆ ಅವರಿಗೆ ತುಂಬಾನೇ ಖುಷಿ ಇದೆ. ಈ ವಿಚಾರದ ಕುರಿತು ಅವರು ಮಾತನಾಡಿದ್ದಾರೆ. ‘ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು’ ಎಂದಿದ್ದಾರೆ ಅವರು.
2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏಪ್ರಿಲ್ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಮುಖ್ಯ ಅತಿಥಿಯಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಏಪ್ರಿಲ್ 24 ಡಾ. ರಾಜ್ಕುಮಾರ್ ಅವರ (Rajkumar) ಜನ್ಮದಿನ. ಈ ವಿಶೇಷ ದಿನದಂದು ಈ ಕಾರ್ಯಕ್ರಮ ನಡೆದಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ಲಕ್ಷ್ಮೀ (Lakshmi) ಕೂಡ ಪಾಲ್ಗೊಂಡಿದ್ದರು. ಅವರು ರಾಜ್ಕುಮಾರ್ ಜತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಬಗ್ಗೆ ಅವರಿಗೆ ತುಂಬಾನೇ ಖುಷಿ ಇದೆ. ಈ ವಿಚಾರದ ಕುರಿತು ಅವರು ಮಾತನಾಡಿದ್ದಾರೆ. ‘ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು’ ಎಂದಿದ್ದಾರೆ ಅವರು.
ಇದನ್ನೂ ಓದಿ: ‘ಅಣ್ಣ ನನ್ನನ್ನು ಒಂಟಿಯಾಗಿ ಬಿಟ್ಟು ಹೋಗಿದ್ದಾರೆ’; ರಾಜ್ಕುಮಾರ್ ನೆನೆದು ಸಹೋದರಿ ನಾಗಮ್ಮ ಕಣ್ಣೀರು
‘ಡಾ. ರಾಜ್ಕುಮಾರ್ ಬಗ್ಗೆ ಅವರ ತಂದೆ ನುಡಿದಿದ್ರು ಭವಿಷ್ಯ’: ಅಚ್ಚರಿಯ ಘಟನೆ ಮೆಲುಕು ಹಾಕಿದ ರಾಘಣ್ಣ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ಗೆ ಶಾಕ್ ಕೊಟ್ಟ ಲೋಕಾಯುಕ್ತ

