‘ಮಾತು ಬರುತ್ತಿಲ್ಲ, ದರ್ಶನ್​ಗಾಗಿ ಪ್ರಾರ್ಥಿಸುತ್ತೇನೆ’; ಆಘಾತ ಹೊರಹಾಕಿದ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ದರ್ಶನ್ ಪ್ರಕರಣದಿಂದ ಶಾಕ್​ಗೆ ಒಳಗಾಗಿದ್ದಾರೆ. ‘ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್​ಐಆರ್​​ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.

‘ಮಾತು ಬರುತ್ತಿಲ್ಲ, ದರ್ಶನ್​ಗಾಗಿ ಪ್ರಾರ್ಥಿಸುತ್ತೇನೆ’; ಆಘಾತ ಹೊರಹಾಕಿದ ಸಂಜನಾ ಗಲ್ರಾನಿ
|

Updated on:Jun 11, 2024 | 1:49 PM

ನಟ ದರ್ಶನ್ ಅವರು ಅರೆಸ್ಟ್ ಆಗಿರುವುದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್​ನಲ್ಲಿ ದರ್ಶನ್ ಕೈವಾಡ ಕೂಡ ಇದೆ ಎನ್ನಲಾಗಿದೆ. ಈ ಪ್ರಕರಣ ಸ್ಯಾಂಡಲ್​ವುಡ್​ ಮಂದಿಗೆ ಶಾಕಿಂಗ್ ಎನಿಸಿದೆ. ಈ ಬಗ್ಗೆ ನಟಿ ಸಂಜನಾ ಗಲ್ರಾನಿ ವಿಡಿಯೋ ಹಂಚಿಕೊಂಡಿದ್ದಾರೆ. ‘ಈ ಸುದ್ದಿ ನೋಡಿ ಶಾಕ್ ಆಗಿದೆ. ಚಿಂತೆ ಕಾಡ್ತಿದೆ. ದೇವರ ಬಳಿ ಪ್ರೇಯರ್ ಮಾಡ್ತೀನಿ. ಅವರು ಅರೆಸ್ಟ್ ಆಗಬಾರದು. ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್​ಐಆರ್​​ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ. ನನಗೆ ಮಾತೇ ಬರುತ್ತಿಲ್ಲ’ ಎಂದಿದ್ದಾರೆ ಸಂಜನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 12:16 pm, Tue, 11 June 24

Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ