ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ

ತಾರಾ ಅವರ ವೃತ್ತಿಜೀವನಕ್ಕೆ ತಾಯಿ ಪುಷ್ಪಾ ಬೆನ್ನೆಲುಬಾಗಿದ್ದರು. ಈಗ ಅಮ್ಮನನ್ನು ಕಳೆದುಕೊಂಡು ತಾರಾ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ
| Updated By: ಮದನ್​ ಕುಮಾರ್​

Updated on: Apr 28, 2022 | 10:08 AM

ನಟಿ ತಾರಾ ಅನುರಾಧ (Tara Anuradha) ಅವರ ತಾಯಿ ಪುಷ್ಪಾ ಬುಧವಾರ (ಏ.27) ವಿಧಿವಶರಾದರು. ಶೂಟಿಂಗ್​ ಸಂದರ್ಭದಲ್ಲಿ ತಾರಾ ಜೊತೆ ಹಾಜರಿದ್ದ ಪುಷ್ಪಾ (Tara Mother Pushpa) ಅವರಿಗೆ ವಾಂತಿ ಆಗಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ತಾಯಿಯ ಮೃತದೇಹ ನೋಡಲು ಬಂದ ತಾರಾ (Tara) ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಆ್ಯಂಬುಲೆನ್ಸ್​ನಲ್ಲಿ ಅಮ್ಮನ ಪಾರ್ಥಿವ ಶರೀರದ ಎದುರು ಕಂಬನಿ ಸುರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದ ತಾರಾ ಮನೆಯಲ್ಲೇ ಪುಷ್ಪಾ ವಾಸವಾಗಿದ್ದರು. ಮಗಳ ವೃತ್ತಿಜೀವನಕ್ಕೆ ಅವರು ಬೆನ್ನೆಲುಬಾಗಿದ್ದರು. ತಾಯಿಯನ್ನು ಕಳೆದುಕೊಂಡು ತಾರಾ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಇದನ್ನೂ ಓದಿ:

ಹಿರಿಯ ನಟಿ ತಾರಾಗೆ ಮಾತೃ ವಿಯೋಗ; ತಾಯಿ ಪುಷ್ಪಾ ನಿಧನ

ಪತಿ ರಾಮು ನಿಧನದ ಬಳಿಕ ಮತ್ತೆ ನಟನೆ ಆರಂಭಿಸಿದ ಮಾಲಾಶ್ರೀ; ಹೊಸ ಸಿನಿಮಾದಲ್ಲಿ ಡಾಕ್ಟರ್​ ಪಾತ್ರ

Follow us
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು