AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ-ಗಣೇಶ ಹಬ್ಬದಲ್ಲಿ ಅರಿಶಿಣ-ಕುಂಕುಮ ಸ್ವೀಕರಿಸಿದ ನಟಿ ತಾರಾ

ಗೌರಿ-ಗಣೇಶ ಹಬ್ಬದಲ್ಲಿ ಅರಿಶಿಣ-ಕುಂಕುಮ ಸ್ವೀಕರಿಸಿದ ನಟಿ ತಾರಾ

ಮಂಜುನಾಥ ಸಿ.
| Edited By: |

Updated on:Aug 27, 2025 | 5:33 PM

Share

ಗೌರಿ ಗಣೇಶ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಸಿನಿಮಾ ತಾರೆಯರು ಸಹ ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಹಲವರು ತಮ್ಮ ಮನೆಯ ಹಬ್ಬದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಹಿರಿಯ ನಟಿ ತಾರಾ ಅವರು ಸಹ ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದು ಇಲ್ಲಿದೆ ನೋಡಿ ವಿಡಿಯೋ....

ಗೌರಿ ಗಣೇಶ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದೆ. ಸಿನಿಮಾ ತಾರೆಯರು ಸಹ ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಹಲವರು ತಮ್ಮ ಮನೆಯ ಹಬ್ಬದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಹಿರಿಯ ನಟಿ ತಾರಾ ಅವರು ಸಹ ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದು, ಹಬ್ಬದ ವೇಳೆ ಅರಿಶಿಣ-ಕುಂಕುಮವನ್ನು ನಟಿ ಶ್ರದ್ಧೆ-ಭಕ್ತಿಯಿಂದ ಪಡೆದು, ಗೌರಿ-ಗಣೇಶನಿಗೆ ನಮಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Aug 27, 2025 03:40 PM
Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More