ಬೆಂಗಳೂರು-ಚೆನೈ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್: ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಸೂಚನೆ

ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್​​ನ್ನು ಎಡಿಜಿಪಿ ಅಲೋಕ್ ಕುಮಾರ್​​​ ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​​ ಹಲವು ಸೂಚನೆ ನೀಡಿದ್ದಾರೆ.

ಬೆಂಗಳೂರು-ಚೆನೈ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್: ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಸೂಚನೆ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 07, 2023 | 5:10 PM

ಬೆಂಗಳೂರು ಗ್ರಾಮಾಂತರ, ಸೆಪ್ಟೆಂಬರ್​ 7: ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಜಿಲ್ಲೆಯ ಹೊಸಕೋಟೆ ಕೋಲಾರ ಹಾಗೂ ಚೆನೈ ಏಕ್ಸ್ ಪ್ರೇಸ್ ಕಾರಿಡಾರ್​​ನ್ನು ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar)​​​ ಗುರುವಾರ ಪರಿಶೀಲನೆ ಮಾಡಿದ್ದಾರೆ. ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ತಡೆಯಲು ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್​​​ ಹಲವು ಸೂಚನೆ ನೀಡಿದ್ದಾರೆ. ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಸೇರಿದಂತೆ ಅಧಿಕಾರಿಗಳು ಸಾಥ್​ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us