ಪೊಲೀಸರು ಹೆವಿವೇಟ್ ಗಳಾಗಿದ್ದರೆ ಕೆಲಸ ಮಾಡುವುದು ಕಷ್ಟ ಎಂದು ದೊಡ್ಡಹೊಟ್ಟೆಯ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು!

ಖಡಕ್ ಪೊಲೀಸ್ ಅಧಿಕಾರಿ ಅನಿಸಿಕೊಂಡಿರುವ ಅಲೋಕ್ ಕುಮಾರ್ ಇಂದು ಚಿತ್ರದುರ್ಗದ ಪೊಲೀಸ್ ಅಧಿಕಾರಿಗಳಿಗೆ ಹೊಟ್ಟೆ ಕರಗಿಸಿಕೊಳ್ಳಲು ಹೇಳಿದರು.

ಪೊಲೀಸರು ಹೆವಿವೇಟ್ ಗಳಾಗಿದ್ದರೆ ಕೆಲಸ ಮಾಡುವುದು ಕಷ್ಟ ಎಂದು ದೊಡ್ಡಹೊಟ್ಟೆಯ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 02, 2022 | 4:26 PM

ಚಿತ್ರದುರ್ಗ:  ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಫಿಟ್ ಅಂಡ್ ಫೈನ್ ಆಗಿರಬೇಕು. ನೌಕರಿಗೆ ಸೇರುವಾಗ ಎಲ್ಲರೂ ಹಾಗಿರುತ್ತಾರೆ ಆದರೆ ಸರ್ವಿಸ್ ಆಗ್ತಾ ಹೋದಂತೆ ಅವರ ‘ಮಧ್ಯಪ್ರದೇಶ’ದ (belly) ವಿಸ್ತೀರ್ಣ ಜಾಸ್ತಿಯಾಗುತ್ತಾ ಹೋಗುತ್ತದೆ. ಖಡಕ್ ಪೊಲೀಸ್ ಅಧಿಕಾರಿ ಅನಿಸಿಕೊಂಡಿರುವ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಇಂದು ಚಿತ್ರದುರ್ಗದಲ್ಲಿ (Chitradurga) ತಮ್ಮ ಅಧಿಕಾರಿಗಳಲ್ಲಿ ಗಮನಿಸಿದ್ದು ಅದನ್ನೇ. ಹಿರಿಯೂರು ಡಿವೈ ಎಸ್ ಪಿ ರೋಷನ್ ಜಮೀರ್, ಚಿತ್ರದುರ್ಗ ಡಿವೈ ಎಸ್ ಪಿ ಅನಿಲ್, ಚಳ್ಳಕೆರೆ ಡಿವೈ ಎಸ್ ಪಿ ರಮೇಶ್, ಡಿಸಿಆರ್ ಡಿ ವೈ ಎಸ್ ಪಿ ಲೋಕೇಶ್ ಮತ್ತು ಎಸ್ ಪಿ ಕಚೇರಿಯ ಸಿಪಿಐ ನಾಗರಾಜ್ ಅವರ ಹೊಟ್ಟೆಗಳನ್ನು ನೋಡಿ ‘ನೀವೆಲ್ಲ ಹೆವಿವೇಟ್​ಗಳಾಗಿದ್ದೀರಿ, ನಿಮ್ಮ ಎಸ್ ಪಿಯವರ ಹಾಗೆ ಲೈಟ್​ವೇಟ್ ಆಗಿ!’ ಎಂದರು.

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ