AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೋಂಕು ಬಂದ ಕೂಡಲೇ ಯಾರಿಗೂ ಆಕ್ಸಿಜನ್ ಕೊರತೆ ಇರುವುದಿಲ್ಲ. ಯಾರು ಆತಂಕಕ್ಕೆ ಒಳಗಾಗೋದು ಬೇಡ.

ಸಾಧು ಶ್ರೀನಾಥ್​
|

Updated on:May 06, 2021 | 4:25 PM

Share

ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ - ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ. ರಾಜ್ಯದಲ್ಲಿ ಎರಡನೇ ಅಲೆ ಯಾವ ಮಟ್ಟಿಗೆ ಇದೆ ಅನ್ನೋದನ್ನು ಜನ ಅನುಭವಿಸುತ್ತಿದ್ದಾರೆ. ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ.

(adichunchanagiri mutt sri nirmalananda swamiji hand over covid beds in hospitals to government authorities)

Published on: May 06, 2021 04:24 PM