ಕೋವಿಡ್ ಸೋಂಕು ಬಂದ ಕೂಡಲೇ ಯಾರಿಗೂ ಆಕ್ಸಿಜನ್ ಕೊರತೆ ಇರುವುದಿಲ್ಲ. ಯಾರು ಆತಂಕಕ್ಕೆ ಒಳಗಾಗೋದು ಬೇಡ.
ಕೋವಿಡ್ ಸೋಂಕು ಬಂದ ಕೂಡಲೇ ಯಾರಿಗೂ ಆಕ್ಸಿಜನ್ ಕೊರತೆ ಇರುವುದಿಲ್ಲ. ಯಾರು ಆತಂಕಕ್ಕೆ ಒಳಗಾಗೋದು ಬೇಡ.

ಕೋವಿಡ್ ಸೋಂಕು ಬಂದ ಕೂಡಲೇ ಯಾರಿಗೂ ಆಕ್ಸಿಜನ್ ಕೊರತೆ ಇರುವುದಿಲ್ಲ. ಯಾರು ಆತಂಕಕ್ಕೆ ಒಳಗಾಗೋದು ಬೇಡ.

ಸಾಧು ಶ್ರೀನಾಥ್​

Updated on: May 06, 2021 | 4:25 PM

ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ - ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ. ರಾಜ್ಯದಲ್ಲಿ ಎರಡನೇ ಅಲೆ ಯಾವ ಮಟ್ಟಿಗೆ ಇದೆ ಅನ್ನೋದನ್ನು ಜನ ಅನುಭವಿಸುತ್ತಿದ್ದಾರೆ. ಆದಿಚುಂಚನಗಿರಿ ಮಠದ ನಾಲ್ಕು ಮೆಡಿಕಲ್ ಆಸ್ಪತ್ರೆಯಲ್ಲಿ ಸರ್ಕಾರಕ್ಕೆ ಕೊಡಬೇಕಾದ ಬೆಡ್ ಗಳನ್ನು ಸರ್ಕಾರಕ್ಕೆ ನೀಡಿದ್ದೇವೆ.

(adichunchanagiri mutt sri nirmalananda swamiji hand over covid beds in hospitals to government authorities)

Published on: May 06, 2021 04:24 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು