ಆದಿತ್ಯ L-1 ಉಡಾವಣೆ ಸಕ್ಸಸ್ ಆಗಿದ್ದಕ್ಕೆ ದೇವೇಗೌಡ್ರ ಉತ್ಸಾಹದ ಮಾತು; ಇಲ್ಲಿದೆ ವಿಡಿಯೋ
ಇಸ್ರೋ ವಿಜ್ಞಾನಿಗಳಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಜಗತ್ತಿಗೆ ನಮ್ಮ ದೇಶದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ. ಎಲ್ಲಾ ವಿಜ್ಞಾನಿಗಳಿಗೂ ನಾನು ಹೃದಯ ತುಂಬಿ ಅಭಿನಂದಿಸುತ್ತೇನೆ ಎಂದು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿ ಹೇಳಿದರು.
ಹಾಸನ, ಸೆ.02: ಚಂದ್ರಯಾನ-3 ಯಶಸ್ವಿಯಾಗಿತ್ತು. ಅದರಿಂದ ಬಹಳ ವಿಷಯಗಳು ಹೊರಬಂದಿದೆ. ಇದೀಗ ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1 ನೌಕೆ ಉಡಾವಣೆ ಯಶಸ್ವಿಯಾಗಿದ್ದು, ಈ ಕುರಿತು ಇಸ್ರೋ(Isro) ವಿಜ್ಞಾನಿಗಳಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Deve Gowda) ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಜಗತ್ತಿಗೆ ನಮ್ಮ ದೇಶದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದ್ದಾರೆ. ಎಲ್ಲಾ ವಿಜ್ಞಾನಿಗಳಿಗೂ ನಾನು ಹೃದಯ ತುಂಬಿ ಅಭಿನಂದಿಸುತ್ತೇನೆ ಎಂದು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿ ಹೇಳಿದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
