ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
Adivi Sesh movies: ಬೆಂಗಳೂರಿನ ಜಿಟಿ ಮಾಲ್ಗೆ ಬಂದಿದ್ದ ನಟ ಅಡಿವಿಶೇಷ್, ಮಾಲ್ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು.
ತೆಲುಗು ಚಿತ್ರರಂಗದ ನಟ ಅಡಿವಿಶೇಷ್ (Adivishesh) ನಟನೆಯ ‘ಡಕಾಯತ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಿನ್ನೆ ಬೆಂಗಳೂರಿನ ಜಿಟಿ ಮಾಲ್ಗೆ ಬಂದಿದ್ದ ಅಡಿವಿಶೇಷ್, ಮಾಲ್ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


