ಆತುರದಲ್ಲಿ ನಿರ್ಧಾರ ತಗೋಬೇಡಿ ಅಂತ ಹೇಳಿದರೂ ಈಶ್ವರಪ್ಪ ದುಡುಕಿಬಿಟ್ಟರು: ಎಂಟಿಬಿ ನಾಗರಾಜ್, ಮಾಜಿ ಸಚಿವ

ಟಿಕೆಟ್ ತಪ್ಪಲು ಯಡಿಯೂರಪ್ಪ, ವಿಜಯೇಂದ್ರ ಅಥವಾ ಬೇರೆ ಯಾರೂ ಕಾರಣರಲ್ಲ, ಅದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರ, ಹಾಗಾಗಿ ದುಡುಕಿ ಯಾವುದೇ ನಿರ್ಧಾರ ತಗೋಬೇಡಿ ಅಂತ ತಾನು ಫೋನ್ ಮಾಡಿ ಹೇಳಿದರೂ, ಇಲ್ಲ ನಾನು ತೀರ್ಮಾನ ತಗೊಂಡಾಗಿದೆ ಎಂದಿದ್ದರು ಎಂದು ನಾಗರಾಜ್ ಹೇಳಿದರು.

ಆತುರದಲ್ಲಿ ನಿರ್ಧಾರ ತಗೋಬೇಡಿ ಅಂತ ಹೇಳಿದರೂ ಈಶ್ವರಪ್ಪ ದುಡುಕಿಬಿಟ್ಟರು: ಎಂಟಿಬಿ ನಾಗರಾಜ್, ಮಾಜಿ ಸಚಿವ
|

Updated on: May 06, 2024 | 5:47 PM

ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಹಿರಿಯ ಬಿಜೆಪಿ  ನಾಯಕ ಎಂಟಿಬಿ ನಾಗರಾಜ್ (MTB Nagaraj) ಅವರು ಕೆಎಸ್ ಈಶ್ವರಪ್ಪ (KS Eshwarappa) ದುಡುಕಿ ಆತುರದ ನಿರ್ಧಾರ ತೆಗೆದುಕೊಂಡರು ಎಂದು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರದದಲ್ಲಿದ್ದಾಗ ಅವರು ಸಾಕಷ್ಟು ಅಧಿಕಾರ ಅನುಭವಿಸಿದರು, ಮೂರು ಮಂತ್ರಿಹುದ್ದೆಗಳನ್ನು ನಿರ್ವಹಿಸಿದರು ಮತ್ತು ಒಮ್ಮೆ ಉಪ ಮುಖ್ಯಮಂತ್ರಿಯೂ (deputy CM) ಅಗಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಸಿಗದೇ ಹೋಗಿದ್ದಕ್ಕೆ ಬೇಸರ ಮಾಡಿಕೊಂಡರು. ಟಿಕೆಟ್ ತಪ್ಪಲು ಯಡಿಯೂರಪ್ಪ, ವಿಜಯೇಂದ್ರ ಅಥವಾ ಬೇರೆ ಯಾರೂ ಕಾರಣರಲ್ಲ, ಅದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರ, ಹಾಗಾಗಿ ದುಡುಕಿ ಯಾವುದೇ ನಿರ್ಧಾರ ತಗೋಬೇಡಿ ಅಂತ ತಾನು ಫೋನ್ ಮಾಡಿ ಹೇಳಿದರೂ, ಇಲ್ಲ ನಾನು ತೀರ್ಮಾನ ತಗೊಂಡಾಗಿದೆ ಎಂದಿದ್ದರು ಎಂದು ನಾಗರಾಜ್ ಹೇಳಿದರು. ತಾನು ಮತ್ತು ಈಶ್ವರಪ್ಪ ಸಮಕಾಲೀನರು, ಅವರು ರಾಜಕೀಯದಲ್ಲಿ ಬಹಳ ಬೆಳೆದರು ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಸ್ಪರ್ಧೆ: ಬಿವೈ ವಿಜಯೇಂದ್ರ ಹೇಳಿದ್ದೇನು?

Follow us
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ