AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​​ ಶಾಸಕ ಎಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದ್ದೇಗೆ? ವಕೀಲ ಹೇಳಿದ್ದಿಷ್ಟು

ಜೆಡಿಎಸ್​​ ಶಾಸಕ ಎಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದ್ದೇಗೆ? ವಕೀಲ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: May 13, 2024 | 7:48 PM

Share

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹಾಗಾದ್ರೆ, ಜಾಮೀನು ಯಾವ ಗ್ರೌಂಡ್ಸ್​ ಮೇಲೆ ಸಿಕ್ತು? ಈ ಬಗ್ಗೆ ರೇವಣ್ಣ ಪರ ವಾದ ಮಂಡಿಸಿದ ವಕೀಲರು ಹೇಳಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರು, (ಮೇ 13): ಸಂತ್ರಸ್ತೆ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ(HD Revanna)  ಅವರಿಗೆ ಜಾಮೀನು ಸಿಕ್ಕಿದೆ. ಇಂದು (ಮೇ 13) ಜನಪ್ರತಿನಿಧಿಗಳ ನ್ಯಾಯಾಲದಲ್ಲಿ ನಡೆದ ಜಾಮೀರ್ನು ಅರ್ಜಿ ವಿಚಾರಣೆ ನಡೆದಿದ್ದು, ಎಸ್ಐಟಿ ಪರ SPPಗಳಾದ ಜಯ್ನಾ ಕೋಠಾರಿ & ಅಶೋಕ್ ನಾಯ್ಕ್ ಹಾಜರಿದ್ರೆ, ರೇವಣ್ಣ ಪರ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದರು. ಈ ವಾರ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ರೇವಣ್ಣಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನು ಮಂಜೂರಾದ ಬಳಿಕ ರೇವಣ್ಣ ಪರ ವಕೀಲರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More