AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ ಶೋ: ಬೆಂಗಳೂರು-ಹೈದರಾಬಾದ್, ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು.

ವಿವೇಕ ಬಿರಾದಾರ
|

Updated on: Feb 10, 2025 | 11:26 AM

Share

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು. ಬಿಎಸ್ಎಫ್ ಟ್ರೈನಿಂಗ್​ಸೆಂಟರ್​ನಿಂದ ಯಲಹಂಕಾ ಏರ್ ಪೋರ್ಸ್​ವರೆಗೂ ಟ್ರಾಫಿಕ್​ ಜಾಮ್ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಟ್ರಾಫಿಕ್ ಜಾಮ್​ ಆಗಿದೆ. ಬಾಗಲೂರು ಕ್ರಾಸ್ ಫ್ಲೈಓವರ್, ಸರ್ವೀಸ್ ರಸ್ತೆಯಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ.

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!