AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ ಶೋ: ಬೆಂಗಳೂರು-ಹೈದರಾಬಾದ್, ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 10, 2025 | 11:26 AM

Share

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು. ಬಿಎಸ್ಎಫ್ ಟ್ರೈನಿಂಗ್​ಸೆಂಟರ್​ನಿಂದ ಯಲಹಂಕಾ ಏರ್ ಪೋರ್ಸ್​ವರೆಗೂ ಟ್ರಾಫಿಕ್​ ಜಾಮ್ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಟ್ರಾಫಿಕ್ ಜಾಮ್​ ಆಗಿದೆ. ಬಾಗಲೂರು ಕ್ರಾಸ್ ಫ್ಲೈಓವರ್, ಸರ್ವೀಸ್ ರಸ್ತೆಯಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ.

Follow Us
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ