AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ ಶೋ: ಬೆಂಗಳೂರು-ಹೈದರಾಬಾದ್, ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 10, 2025 | 11:26 AM

Share

ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್​ ಶೋ ನಡೆಯುತ್ತಿದೆ. ಏರ್​ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್​ ಜಾಮ್​ನಿಂದ ಪರದಾಡಿದರು. ಬಿಎಸ್ಎಫ್ ಟ್ರೈನಿಂಗ್​ಸೆಂಟರ್​ನಿಂದ ಯಲಹಂಕಾ ಏರ್ ಪೋರ್ಸ್​ವರೆಗೂ ಟ್ರಾಫಿಕ್​ ಜಾಮ್ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಟ್ರಾಫಿಕ್ ಜಾಮ್​ ಆಗಿದೆ. ಬಾಗಲೂರು ಕ್ರಾಸ್ ಫ್ಲೈಓವರ್, ಸರ್ವೀಸ್ ರಸ್ತೆಯಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ.

Follow Us
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್