ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕೆಜಿಎಫ್ ಬಾಬುಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಬೇಕಂತೆ!

ವಿಧಾನ ಸಭಾ ಚುನಾವಣೆಯಲ್ಲಿ ರೂ. 175 ಕೋಟಿ ಖರ್ಚು ಮಾಡಿದಾಗ್ಯೂ ಮತ್ತು ಅವರೇ ಹೇಳುತ್ತಿರುವ ಹಾಗೆ ಬಡವರಿಗಾಗಿ 500 ಮನೆ ಕಟ್ಟಿಸುತ್ತಿದ್ದರೂ ಕೇವಲ 20,000 ವೋಟು ಗಿಟ್ಟಿಸುವವಲ್ಲಿ ಮಾತ್ರ ಸಫಲರಾದವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಎಲ್ಲಿಂದ ತಂದುಕೊಳ್ಳುತ್ತಾರೋ? ಅಷ್ಟಕ್ಕೂ ಕಾಂಗ್ರೆಸ್ ನಾಯಕರು ಬಾಬುಗೆ ಟಿಕೆಟ್ ನೀಡುವ ಬಗ್ಗೆ ಕನಿಷ್ಟ ಯೋಚನೆಯಾದರೂ ಮಾಡಬಹುದೇ?

|

Updated on: Sep 18, 2023 | 5:22 PM

ಬೆಂಗಳೂರು: ಕುಬೇರ ಕೆಜಿಎಫ್ ಬಾಬು (KGF Babu) ಹೊಸ ವರಾತ ಶುರುವಿಟ್ಟಿಕೊಂಡಿದ್ದಾರೆ. ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತು ಸುಣ್ಣವಾದ ಬಾಬುಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಬೇಕಂತೆ! ಇದೇ ವಿಷಯವಾಗಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಲು ಬಂದಾಗ ಅವರು ಸಿಕ್ಕಿಲ್ಲ. ಶಿವಕುಮಾರ್ ನಿವಾಸದ ಬಳಿಯೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಾಬು, ಮುಂಬೈನಲ್ಲಿ ಬ್ಯಾಕೊಂದು ಮುಟ್ಟುಗೋಲು ಹಾಕಿಕೊಂಡಿದ್ದ ಸುಮಾರು 2,000 ಕೋಟಿ ಬೆಲೆ ಬಾಳುವ ಆಸ್ತಿಯೊಂದು ಕೇವಲ ರೂ. 275 ಕೋಟಿಗೆ ಸಿಕ್ಕಿದ್ದು, ಅದರ ಮಾರಾಟದಿಂದ ಸಿಗುವ ಹಣವನ್ನು (ರೂ. 2,000 ಕೋಟಿ) ಟಿಕೆಟ್ ಕೊಟ್ಟರೆ ಚುನಾವಣೆಯಲ್ಲಿ ಖರ್ಚು ಮಾಡುವುದಾಗಿ ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ರೂ. 175 ಕೋಟಿ ಖರ್ಚು ಮಾಡಿದಾಗ್ಯೂ ಮತ್ತು ಅವರೇ ಹೇಳುತ್ತಿರುವ ಹಾಗೆ ಬಡವರಿಗಾಗಿ 500 ಮನೆ ಕಟ್ಟಿಸುತ್ತಿದ್ದರೂ ಕೇವಲ 20,000 ವೋಟು ಗಿಟ್ಟಿಸುವವಲ್ಲಿ ಮಾತ್ರ ಸಫಲರಾದವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಭರವಸೆಯನ್ನು ಎಲ್ಲಿಂದ ತಂದುಕೊಳ್ಳುತ್ತಾರೋ? ಅಷ್ಟಕ್ಕೂ ಕಾಂಗ್ರೆಸ್ ನಾಯಕರು ಬಾಬುಗೆ ಟಿಕೆಟ್ ನೀಡುವ ಬಗ್ಗೆ ಕನಿಷ್ಟ ಯೋಚನೆಯಾದರೂ ಮಾಡಬಹುದೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ
ರಾಯಚೂರಿನಲ್ಲಿ ಹಣ ಪಡೆದು ಡಿಡಿಪಿಐ - ಬಿಇಓ ಗಳಿಂದ ಶಿಕ್ಷಕರ ವರ್ಗ
ರಾಯಚೂರಿನಲ್ಲಿ ಹಣ ಪಡೆದು ಡಿಡಿಪಿಐ - ಬಿಇಓ ಗಳಿಂದ ಶಿಕ್ಷಕರ ವರ್ಗ
ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ ಬಜರಂಗ ದಳ ಕಾರ್ಯಕರ್ತರು
ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ ಬಜರಂಗ ದಳ ಕಾರ್ಯಕರ್ತರು
ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ, ಆರತಿ ಬೆಳಗಿದ ಮುಸ್ಲಿಂ ಕುಟುಂಬ
ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ, ಆರತಿ ಬೆಳಗಿದ ಮುಸ್ಲಿಂ ಕುಟುಂಬ
ಗಣೇಶ ವಿಸರ್ಜನೆಯಲ್ಲಿ ಕುಣಿದು ಕುಪ್ಪಳಿಸಿದ ಪೋಲೀಸರು; ಇಲ್ಲಿದೆ ವಿಡಿಯೋ
ಗಣೇಶ ವಿಸರ್ಜನೆಯಲ್ಲಿ ಕುಣಿದು ಕುಪ್ಪಳಿಸಿದ ಪೋಲೀಸರು; ಇಲ್ಲಿದೆ ವಿಡಿಯೋ