ಟೆಲಿಸಂಪರ್ಕ ಇಲಾಖೆಯಿಂದ ಟೆಸ್ಟಿಂಗ್ ಅಲರ್ಟ್ ಬಂದಾಗ ಡಿಕೆ ಶಿವಕುಮಾರ್ ಬಿಜೆಪಿ-ಜೆಡಿಎಸ್ ಪಕ್ಷಗಳು ಕೂಡ ಅಲರ್ಟ್ ಆಗಲಿ ಅಂದರು!

ಶಿವಕುಮಾರ್ ಅವರಿಗೆ ವಿಷಯ ಗೊತ್ತಿರಲಿಲ್ಲ. ಅವರ ಎಡಬಲದಲ್ಲಿ ಕೂತಿದ್ದ ಪಕ್ಷದ ಕಾರ್ಯಾಧ್ಯಕ್ಷ ಎಂಎ ಸಲೀಂ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಅದರ ಬಗ್ಗೆ ವಿವರಣೆ ನೀಡುತ್ತಾರೆ. ಅಗ ಶಿವಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಸಹ ಅಲರ್ಟ್ ಅಗಲಿ ಅನ್ನುತ್ತಾರೆ! ಅದಕ್ಕೇ ಹೇಳಿದ್ದು; ವಿಷಯ ಯಾವುದಾದರೇನು, ಒಂದಷ್ಟು ರಾಜಕೀಯ ಅದಕ್ಕೆ ಬೆರೆಸಬೇಕು!

ಟೆಲಿಸಂಪರ್ಕ ಇಲಾಖೆಯಿಂದ ಟೆಸ್ಟಿಂಗ್ ಅಲರ್ಟ್ ಬಂದಾಗ ಡಿಕೆ ಶಿವಕುಮಾರ್ ಬಿಜೆಪಿ-ಜೆಡಿಎಸ್ ಪಕ್ಷಗಳು ಕೂಡ ಅಲರ್ಟ್ ಆಗಲಿ ಅಂದರು!
|

Updated on: Oct 12, 2023 | 2:18 PM

ಬೆಂಗಳೂರು: ರಾಜಕಾರಣಿಗಳ ಜಾಯಮಾನವೇ ಹಾಗೆ ಮಾರಾಯ್ರೇ, ಪ್ರತಿಯೊಂದು ಸಂಗತಿಯನ್ನು ರಾಜಕೀಯದ ಅನುಕೂಲಕ್ಕೆ ಬಳಸಿಕೊಳ್ಳುತ್ತಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತಾಡುತ್ತಿದ್ದಾಗ ನಡೆದ ಘಟನೆಯನ್ನೇ ಗಮನಿಸಿ. ಇವತ್ತು ಸಕಲ ಭಾರತೀಯರಿಗೆ ಕೇಂದ್ರ ಟೆಲಿಸಂಪರ್ಕ ಇಲಾಖೆಯು (Department of Telecommunications) ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯೊಂದಿಗೆ (NDMA) ಸೆಲ್ ಬ್ರಾಡ್ಕಾಸ್ಟ್ ಟೆಸ್ಟಿಂಗ್ ನಡೆಸಿದಾಗ ಟೆಸ್ಟ್ ಅಲರ್ಟ್ ಗಳು ಬಂದವು. ಟೆಲಿಕಮ್ಯೂನಿಕೇಷನ್ ಇಲಾಖೆ ಇದಕ್ಕೆ ಸಂಬಂಧಿಸಿದಂತೆ ಒಂದು ದಿನ ಮೊದಲು ಸಂದೇಶವನ್ನು ಪ್ರತಿಯೊಬ್ಬರ ಮೊಬೈಲ್ ಗಳಿಗೆ ರವಾನಿಸಿತ್ತು. ಶಿವಕುಮಾರ್ ಅವರಿಗೆ ವಿಷಯ ಗೊತ್ತಿರಲಿಲ್ಲ. ಅವರ ಎಡಬಲದಲ್ಲಿ ಕೂತಿದ್ದ ಪಕ್ಷದ ಕಾರ್ಯಾಧ್ಯಕ್ಷ ಎಂಎ ಸಲೀಂ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಅದರ ಬಗ್ಗೆ ವಿವರಣೆ ನೀಡುತ್ತಾರೆ. ಅಗ ಶಿವಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಸಹ ಅಲರ್ಟ್ ಅಗಲಿ ಅನ್ನುತ್ತಾರೆ! ಅದಕ್ಕೇ ಹೇಳಿದ್ದು; ವಿಷಯ ಯಾವುದಾದರೇನು, ಒಂದಷ್ಟು ರಾಜಕೀಯ ಅದಕ್ಕೆ ಬೆರೆಸಬೇಕು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ