ವಿಜಯೇಂದ್ರ ವಹಿಸಿಕೊಂಡ ಬಳಿಕ ನೂತನ ಅಧ್ಯಕ್ಷರ ಜೊತೆ ಗ್ರೂಪ್ ಫೋಟೋಗಾಗಿ ನೂಕುನುಗ್ಗಲು!

ಸಮಾರಂಭದಲ್ಲಿ ಕೆಲ ನಾಯಕ ಅನುಪಸ್ಥಿತಿ ಕಂಡುಬಂದಿದ್ದು ನಿಜವಾದರೂ ಹಲವಾರು ಪ್ರಮುಖ ನಾಯಕರು ಹಾಜರಿದ್ದರು. ಅಧ್ಯಕ್ಷರ ಕೋಣೆಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಗ್ರೂಪ್ ಫೋಟೋಗಾಗಿ ವೇದಿಕೆ ಮೇಲೆ ಸೇರಿದರು.

ವಿಜಯೇಂದ್ರ ವಹಿಸಿಕೊಂಡ ಬಳಿಕ ನೂತನ ಅಧ್ಯಕ್ಷರ ಜೊತೆ ಗ್ರೂಪ್ ಫೋಟೋಗಾಗಿ ನೂಕುನುಗ್ಗಲು!
|

Updated on: Nov 15, 2023 | 12:44 PM

ಬೆಂಗಳೂರು: ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮದ ವಾತಾವರಣ. ಬಿವೈ ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ಕೆಲ ನಾಯಕ ಅನುಪಸ್ಥಿತಿ ಕಂಡುಬಂದಿದ್ದು ನಿಜವಾದರೂ ಹಲವಾರು ಪ್ರಮುಖ ನಾಯಕರು ಹಾಜರಿದ್ದರು. ಅಧ್ಯಕ್ಷರ ಕೋಣೆಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ (Nalin KumAr Kateel) ಸೇರಿದಂತೆ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಗ್ರೂಪ್ ಫೋಟೋಗಾಗಿ ವೇದಿಕೆ ಮೇಲೆ ಸೇರಿದರು. ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಸಿಎನ್ ಅಶ್ವಥ್ ನಾರಾಯಣ, ಕೆಎಸ್ ಈಶ್ವರಪ್ಪ, ಬಿ ಶ್ರೀರಾಮುಲು, ಆರ್ ಅಶೋಕ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಮುನಿರತ್ನ ನಾಯ್ಡು, ಆರಗ ಜ್ಞಾನೇಂದ್ರ, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾಗಿರುವ ತೇಜಸ್ವಿ ಸೂರ್, ಬಿವೈ ರಾಘವೇಂದ್ರ, ಭಗವಂತ ಖೂಬಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಕಾರ್ಯಕ್ರಮ ನಿರೂಪಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ