ನಾಟಕೀಯ ಬೆಳವಣಿಗೆಗಳ ಬಳಿಕ ಆಂಧ್ರ ಪ್ರದೇಶ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಿದ ಸಿಐಡಿ ಅಧಿಕಾರಿಗಳು

ಅವರನ್ನು ಬಂಧಿಸಲು ಹೋದ ಅಧಿಕಾರಿಗಳು ಟಿಡಿಪಿ ಕಾರ್ಯಕರ್ತರ ತೀವ್ರ ಪ್ರತಿರೋದ ಎದುರಿಸಬೇಕಾಯಿತು. ಹಾಲ್ ನಲ್ಲಿ ರಾತ್ರಿ 12 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ನಾಟಕೀಯ ಸನ್ನಿವೇಶಗಳು ನಡೆದವು. ಅಂತಿಮವಾಗಿ ನಾಯ್ಡುರನ್ನು ವಶಕ್ಕೆ ಪಡೆಯುವಲ್ಲಿ ಸಫಲರಾದ ಸಿಐಡಿ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥನ ಕಾರಲ್ಲೇ ಹಾಲ್ ನಿಂದ ತಮ್ಮ ಕಚೇರಿಗೆ ಕರೆದೊಯ್ದರು.

ನಾಟಕೀಯ ಬೆಳವಣಿಗೆಗಳ ಬಳಿಕ ಆಂಧ್ರ ಪ್ರದೇಶ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಿದ ಸಿಐಡಿ ಅಧಿಕಾರಿಗಳು
|

Updated on: Sep 09, 2023 | 10:32 AM

ನಂದ್ಯಾಲ (ಆಂಧ್ರ ಪ್ರದೇಶ): ನೆರೆರಾಜ್ಯ ಆಂಧ್ರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ ಆ ರಾಜ್ಯದ ಸಿಐಡಿ ಪೊಲೀಸ್ ಅಧಿಕಾರಿಗಳು (CID sleuths) ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶ ಪಕ್ಷದ (TDP) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (N Chandrababu Naidu) ಅವರನ್ನು ನಾಟಕೀಯ ಸನ್ನಿವೇಶಗಳ ಬಳಿಕ ಬಂಧಿಸಿದರು. ರಾಜ್ಯ ಪೊಲೀಸ್ ಶುಕ್ರವಾರ ಹೊರಡಿಸಿರುವ ಪ್ರಕಟಣೆಯೊಂದರ ಪ್ರಕಾರ ನಾಯ್ಡು ಅವರನ್ನು ಭ್ರಷ್ಟಾಚಾರದ ಅರೋಪವೊಂದರಲ್ಲಿ ಅರೆಸ್ಟ್ ಮಾಡಲಾಗಿದೆ. ಶುಕ್ರವಾರ ರಾತ್ರಿ ಸಿಐಡಿ ಅಧಿಕಾರಿಗಳು ನಾಯ್ಡುರನ್ನು ವಶಕ್ಕೆ ಪಡೆಯಲು ಹೋದಾಗ ಅವರು ನಂದ್ಯಾಲದ ಜ್ಞಾನಪುರಂನಲ್ಲಿರುವ ಆರ್ ಕೆ ಫಂಕ್ಷನ್ ಹಾಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ. ಅವರನ್ನು ಬಂಧಿಸಲು ಹೋದ ಅಧಿಕಾರಿಗಳು ಟಿಡಿಪಿ ಕಾರ್ಯಕರ್ತರ ತೀವ್ರ ಪ್ರತಿರೋದ ಎದುರಿಸಬೇಕಾಯಿತು. ಹಾಲ್ ನಲ್ಲಿ ರಾತ್ರಿ 12 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ನಾಟಕೀಯ ಸನ್ನಿವೇಶಗಳು ನಡೆದವು. ಅಂತಿಮವಾಗಿ ನಾಯ್ಡುರನ್ನು ವಶಕ್ಕೆ ಪಡೆಯುವಲ್ಲಿ ಸಫಲರಾದ ಸಿಐಡಿ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥನ ಕಾರಲ್ಲೇ ಹಾಲ್ ನಿಂದ ತಮ್ಮ ಕಚೇರಿಗೆ ಕರೆದೊಯ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್