Sandalwood Drug Case: ಡ್ರಗ್ ಸೇವನೆ ದೃಢಪಟ್ಟ ಬೆನ್ನಲ್ಲೇ ವಕೀಲರ ಸಲಹೆ ಪಡೆದ ನಟಿ ರಾಗಿಣಿ ದ್ವಿವೇದಿ!

ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ ಎಫ್​ಎಸ್​ಎಲ್ ವರದಿ ಬಂದ ಬೆನ್ನಲ್ಲೇ ವಕೀಲರನ್ನು ಭೇಟಿಯಾಗಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

Sandalwood Drug Case: ಡ್ರಗ್ ಸೇವನೆ ದೃಢಪಟ್ಟ ಬೆನ್ನಲ್ಲೇ ವಕೀಲರ ಸಲಹೆ ಪಡೆದ ನಟಿ ರಾಗಿಣಿ ದ್ವಿವೇದಿ!
| Updated By: shivaprasad.hs

Updated on:Aug 25, 2021 | 3:36 PM

ಚಂದನವನವನ್ನೇ ಬೆಚ್ಚಿಬೀಳಿಸಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್​ಎಸ್​ಎಲ್ ವರದಿ ಬಂದಿದ್ದು, ಅದರಲ್ಲಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ. ಈ ಹಿಂದೆ ಈರ್ವರು ನಟಿಯರೂ ಕೂಡಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದರು. ಈಗ ಆರೋಪದ ಕುಣಿಕೆ ಬಿಗಿಯಾಗುವ ಲಕ್ಷಣಗಳಿವೆ. ಆದ್ದರಿಂದಲೇ ಈರ್ವರೂ ಕೂಡ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ನಟಿ ಸಂಜನಾ ತಾಯಿ ರೇಷ್ಮಾ ಗಲ್ರಾನಿ, ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಿದ್ದಾರೆ. ಈ ನಡುವೆ ನಟಿ ರಾಗಿಣಿ ದ್ವಿವೇದಿ, ಸತತವಾಗಿ ವಕೀಲರ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಸಂಜನಾಗೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ; ಆದ್ದರಿಂದಲೇ ಅವರು ಊಟ ಕೊಡಲು ಬಂದಿಲ್ಲ: ರೇಷ್ಮಾ ಗಲ್ರಾನಿ

‘ರಣವೀರ್​ ಸಿಂಗ್​ ತಂದೆ ಆಗಿಬಿಟ್ರಾ?’; ದೀಪಿಕಾ ಬದಲಿಗೆ ಬೇರೆ ನಟಿಗೆ ಪ್ರಶ್ನೆ ಕೇಳಿದ ಫ್ಯಾನ್ಸ್​

(After FSL report confirms consuming drugs Ragini contacts her lawyer)

Published On - 3:34 pm, Wed, 25 August 21

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ