Toll charge takes toll on motorists: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಹಾಗೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲೂ ಟೋಲ್ ದರ ಹೆಚ್ಚಳ

ಕಾರು, ಜೀಪ್ ಮತ್ತು ಇತರ ಲಘುವಾಹನಗಳ ಮೇಲೆ ಏಕಮುಖ ಸಂಚಾರಕ್ಕೆ ದರ ಟೋಲ್ ದರವನ್ನು ರೂ. 105 ರಿಂದ ರೂ. 110 ಕ್ಕೆ ಹೆಚ್ಚಿಸಲಾಗಿದೆ

Toll charge takes toll on motorists: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಹಾಗೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲೂ ಟೋಲ್ ದರ ಹೆಚ್ಚಳ
|

Updated on: Apr 01, 2023 | 10:13 AM

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ (Bengaluru-Mysuru expressway) ಟೋಲ್ ದರಗಳನ್ನು ಹೆದ್ದಾರಿ ಲೋಕಾರ್ಪಣೆಗೊಂಡ ಎರಡೇ ವಾರದಲ್ಲಿ ಹೆಚ್ಚಿಸಿದನ್ನು ನಾವು ಶುಕ್ರವಾರ ವರದಿ ಮಾಡಿದ್ದೆವು. ನಾವೇನು ಕಮ್ಮಿ ಅಂತ ಎಕ್ಸ್ ಪ್ರೆಸ್ ವೇ ಜೊತೆ ಸವಾಲಿಗೆ ಬಿದ್ದಹಾಗೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ (Bengaluru-Hyderabad NH) ದೇವನಹಳ್ಳಿ ಬಳಿ ಟೋಲ್ ಪ್ಲಾಜಾ ಹೊಂದಿರುವ ಅಥಾಂಗ್ ಟೋಲ್ ವೇ (Athang Toll Way) ಸಂಸ್ಥೆಯು ಎಲ್ಲ ವಾಹನಗಳು ಹಾಗೂ ಮಾಸಿಕ ಪಾಸ್ ಗಳ ದರಗಳನ್ನ ಹೆಚ್ಚಿಸಿದೆ. ಕಾರು, ಜೀಪ್ ಮತ್ತು ಇತರ ಲಘುವಾಹನಗಳ ಮೇಲೆ ಏಕಮುಖ ಸಂಚಾರಕ್ಕೆ ದರ ಟೋಲ್ ದರವನ್ನು ರೂ. 105 ರಿಂದ ಹೆಚ್ಚಿಸಿ ರೂ. 110 ಮಾಡಿದೆ. ಈ ಕೆಟೆಗಿರಿಯ ವಾಹನಗಳಿಗೆ ಮಾಸಿಕ ಟೋಲ್ ಶುಲ್ಕವನ್ನು ರೂ. 3,555 ರಿಂದ ರೂ. 3,755 ಕ್ಕೆ ಹೆಚ್ಚಿಸಲಾಗಿದೆ.

ಮತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ