ಮನಸ್ಸಿನೊಳಗೆ ಮಡುಗಟ್ಟಿರುವ ಬೇಗುದಿಯನ್ನು ಲೋಕಸಭಾ ಚುನಾವಣೆ ಬಳಿಕ ಹೊರಹಾಕುವೆ: ಸಿಟಿ ರವಿ

ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಪ್ರಧಾನ ಮಂತ್ರಿ ಮೋದಿಯವರ ಕೈ ಬಲಪಡಿಸುವುದರ ಮೇಲೆಯೇ ಗಮನ ಕೇಂದ್ರೀಕೃತಗೊಂಡಿರುವುದರಿಂದ ಸದ್ಯಕ್ಕೆ ಏನನ್ನೂ ಹೇಳಲ್ಲ, ಚುನಾವಣೆಯ ಬಳಿಕ ಎಲ್ಲವನ್ನು ಬಹಿರಂಗಪಡಿಸುವುದಾಗಿ ರವಿ ಹೇಳಿದರು.

ಮನಸ್ಸಿನೊಳಗೆ ಮಡುಗಟ್ಟಿರುವ ಬೇಗುದಿಯನ್ನು ಲೋಕಸಭಾ ಚುನಾವಣೆ ಬಳಿಕ ಹೊರಹಾಕುವೆ: ಸಿಟಿ ರವಿ
|

Updated on: Mar 08, 2024 | 10:29 AM

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ (Assembly polls) ಮತ್ತು ನಂತರ ಪಕ್ಷದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ಹಿರಿಯ ನಾಯಕ ಸಿಟಿ ರವಿ (CT Ravi) ಅಸಮಾಧಾನಗೊಂಡಿದ್ದಾರೆ ಅಂತ ಕನ್ನಡಿಗರಿಗೆಲ್ಲ ಗೊತ್ತು. ಅದನ್ನವರು ಬಹಿರಂಗಗೊಳಿಸದೆ ಹಿರಿತನ ಮೆರೆದಿದ್ದರು. ಆದರೆ, ಬೇಗುದಿಯನ್ನು ಬಹಳ ದಿನ ಮನಸ್ಸಿನೊಳಗೆ ಇಟ್ಟುಕೊಳ್ಳಲಾಗಲ್ಲ, ತನ್ನೆಲ್ಲ ಬೇಸರ ಮತ್ತು ಆಸಮಾಧಾನವನ್ನು ಲೋಕಸಭಾ ಚುನಾವಣೆಯ (Lok Sabha polls) ಬಳಿಕ ಹೊರಹಾಕುವುದಾಗಿ ಅವರು ಇಂದು ಚಿಕ್ಕಮಗಳೂರುನಲ್ಲಿ ಹೇಳಿದರು. ಮನಸ್ಸಿನಲ್ಲಿ ಬೇಜಾರು ಮಡುಗಟ್ಟಿದೆ, ಅದನ್ನು ಬಹಳ ದಿನ ಹೊಟ್ಟೆಯೊಳಗೆ ಇಟ್ಟುಕೊಳ್ಳಲಾಗಲ್ಲ, ಅದನ್ನು ಜನರ ಮುಂದೆ ಹೊರಹಾಕಲೇಬೇಕು, ಲೋಕಸಭಾ ಚುನಾವಣೆ ಮುಗಿಯಲಿ ಅಂತ ಕಾಯ್ತಾ ಇದ್ದೇನೆ, ನಮ್ಮೆಲ್ಲರ ಗುರಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವುದರ ಮೇಲೆ ನೆಟ್ಟಿದೆ ಎಂದು ರವಿ ಹೇಳಿದರು. ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಪ್ರಧಾನ ಮಂತ್ರಿ ಮೋದಿಯವರ ಕೈ ಬಲಪಡಿಸುವುದರ ಮೇಲೆಯೇ ಗಮನ ಕೇಂದ್ರೀಕೃತಗೊಂಡಿರುವುದರಿಂದ ಸದ್ಯಕ್ಕೆ ಏನನ್ನೂ ಹೇಳಲ್ಲ, ಚುನಾವಣೆಯ ಬಳಿಕ ಎಲ್ಲವನ್ನು ಬಹಿರಂಗಪಡಿಸುವುದಾಗಿ ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು