ಪ್ರವೀಣ್ ಕುಟುಂಬದ ನಂತರ ಮಸೂದ್ ಕುಟುಂಬಕ್ಕೂ ಸಾಂತ್ವನ ಹೇಳಿದರು ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಮೃತ ಮಸೂದ್ ಸಹೋದರರೊಬ್ಬರು ಕೊಲೆ ಹೇಗೆ ನಡೆಯಿತು ಅಂತ ಮಾಜಿ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಮಂಗಳೂರು ಪ್ರವಾಸದಲ್ಲಿರುವ ಜೆಡಿ(ಎಸ್) ಧುರೀಣ ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಕಳೆದ ವಾರ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು (Praveen Nettaru) ಅವರ ಮನೆಗೆ ಭೇಟಿ ನೀಡಿದ ಬಳಿಕ ಎರಡು ವಾರಗಳ ಹಿಂದೆ ಕೊಲೆಯಾದ ಮಸೂದ್ (Masood) ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತ ಮಸೂದ್ ಸಹೋದರರೊಬ್ಬರು ಕೊಲೆ ಹೇಗೆ ನಡೆಯಿತು ಅಂತ ಮಾಜಿ ಮುಖ್ಯಮಂತ್ರಿಗಳಿಗೆ ವಿವರಿಸಿದರು.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

