ಪೂರ್ಣಾವಧಿ ಸರ್ಕಾರ ನಡೆಸಿದ ಬಳಿಕ ನಡೆದಿರುವ ಚುನಾವಣೆಗಳಲ್ಲೆಲ್ಲ ಕಾಂಗ್ರೆಸ್ ದಯನೀಯವಾಗಿ ನೆಲಕಚ್ಚಿದೆ: ಹೆಚ್ ಡಿ ಕುಮಾರಸ್ವಾಮಿ
ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50-70 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮಂಡ್ಯ: ಜೆಡಿ(ಎಸ್) ಪಕ್ಷದ ಪಂಚರತ್ನ ಕಾರ್ಯಕ್ರಮ (Pancharatna Program) ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ರೈತ ಸಮುದಾಯಕ್ಕೆ ಬಹಳ ಇಷ್ಟವಾಗಿದೆ, ಹಾಗಾಗಿ ಮಣ್ಣಿನ ಮಕ್ಕಳ ಪಕ್ಷವೇ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಹಿರಿಯ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಮಂಡ್ಯದಲ್ಲಿ ಹೇಳಿದರು. ಕಾಂಗ್ರೆಸ್ (Congress) ಪಕ್ಷದ ಬಗ್ಗೆ ಮಾತಾಡಿದ ಅವರು, ಅ ಪಕ್ಷ 5 ವರ್ಷ ಅಧಿಕಾರ ನಡೆಸಿದ ಬಳಿಕ ನಡೆದ ಚುನಾವಣೆಗಳಲ್ಲಿ ದಯನೀಯವಾಗಿ ಸೋತಿದೆ. ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50-70 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

