ಕಾಂತಾರ ಸಿನಿಮಾ ಬಳಿಕ ಹೊಸ ಸಂಕಷ್ಟ ಶುರು; ದೈವಾರಾಧನೆ ಹೆಸರಿನಲ್ಲಿ ದಂಧೆ
ಮೈಸೂರು, ಬೆಂಗಳೂರು ಭಾಗದಲ್ಲಿ ಕೋಲ ಸೇವೆ ಹೆಸರಿನಲ್ಲಿ ದೈವನಂಬಿಕೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ತುಳುನಾಡು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ಕಾಂತಾರ ಸಿನಿಮಾದ ಮೂಲಕ ಕರಾವಳಿ ಭಾಗದ ಭೂತಕೋಲವನ್ನು ದೇಶಾದ್ಯಂತ ಪರಿಚಯಿಸಿದ್ದು, ಇದೀಗ ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವ ಕಟ್ಟೆಗಳನ್ನು ನಿರ್ಮಿಸಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಪಡೆಯುತ್ತಿದ್ದಾರೆ. ಇದರ ಮೂಲಕ ಕೊರಗಜ್ಜನ ಸಂಸ್ಕೃತಿಗೆ ಧಕ್ಕೆ ತರುತ್ತಿದ್ದಾರೆ ಎಂದು ತುಳುನಾಡು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರು ಪ್ರಚಾರಕ್ಕಾಗಿ ನಮ್ಮ ಕರಾವಳಿಯ ಆರಾಧ್ಯ ದೈವದ ಹೆಸರನ್ನು ಹಾಳು ಮಾಡುತ್ತಿದ್ದಾರೆ. ದೈವದ ಹೆಸರನ್ನು ಬಳಸಿ ದುಡ್ಡು ಮಾಡುತ್ತಿದ್ದಾರೆ. ಇದರಿಂದ ಜನರ ನಂಬಿಕೆಗೆ ದಕ್ಕೆಯಾಗುತ್ತಿದೆ. ಎಂದು ತುಳು ನಾಡು ದೈವರಾಧಕರು ಆರೋಪ ಮಾಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

