ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಹೆಚ್ ಡಿ ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ಬಿವೈ ವಿಜಯೇಂದ್ರ

ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ.

ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಹೆಚ್ ಡಿ ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ಬಿವೈ ವಿಜಯೇಂದ್ರ
|

Updated on: Sep 06, 2023 | 12:05 PM

ಬೆಂಗಳೂರು: ಕಳೆದ ವಾರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಇಂದು ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿಗೆ ಮೈಲ್ಡ್ ಸ್ಟ್ರೋಕ್ (mild stroke) ಆಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದರು. ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಜನ ಹೋಗಿ ಭೇಟಿಯಾಗುತ್ತಿದ್ದರೆ ರೆಸ್ಟ್ ಗೆ ಭಂಗವುಂಟಾಗುತ್ತದೆ. ರೋಗಿ ಚೇತರಿಸಿಕೊಂಡು ಮನೆಗ ಹೋದ ಮೇಲೆ ಭೇಟಿಯಾಗಿ ಮಾತಾಡಿಸುವುದು ಉತ್ತಮ ಪದ್ಧತಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್