ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆ ಬೆನ್ನಲ್ಲೇ ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ

Updated on: May 09, 2025 | 10:00 PM

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಸೈನಿಕರ ಅವಶ್ಯಕತೆ ಇರುವುದರಿಂದ ಭಾರತೀಯ ಸೇನೆ ವೈಮಾನಿಕ ದಾಳಿಯನ್ನು ತಡೆಯಲು ಅಗ್ನಿವೀರರಿಗೆ ತರಬೇತಿ ನೀಡುತ್ತಿದೆ. ಪ್ರತಿಕೂಲ ವೈಮಾನಿಕ ವಸ್ತುವಿನಿಂದ ಬರುವ ಬೆದರಿಕೆಯನ್ನು ತಡೆಯಲು ಅವರ ಕೌಶಲ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಅದರ ವಿಡಿಯೋವನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.

ನವದೆಹಲಿ, ಮೇ 9: ಭಾರತ ಮತ್ತು ಪಾಕಿಸ್ತಾನದ (India-Pakistan Tensions) ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಸೈನಿಕರ ಅವಶ್ಯಕತೆ ಇರುವುದರಿಂದ ಭಾರತೀಯ ಸೇನೆ ವೈಮಾನಿಕ ದಾಳಿಯನ್ನು ತಡೆಯಲು ಅಗ್ನಿವೀರರಿಗೆ ತರಬೇತಿ ನೀಡುತ್ತಿದೆ. ಪ್ರತಿಕೂಲ ವೈಮಾನಿಕ ವಸ್ತುವಿನಿಂದ ಬರುವ ಬೆದರಿಕೆಯನ್ನು ತಡೆಯಲು ಅವರ ಕೌಶಲ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಅದರ ವಿಡಿಯೋವನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More