ಸಚಿವ ಬಿಸಿ ಪಾಟೀಲ್‌ ಕೋಲಾರದಲ್ಲಿ ರೈತರೊಂದಿಗೆ ಏಕ್‌ ದಿನ್‌ ಕಾ ಸುಲ್ತಾನ್‌
ಸಚಿವ ಬಿಸಿ ಪಾಟೀಲ್‌ ಕೋಲಾರದಲ್ಲಿ ರೈತರೊಂದಿಗೆ ಏಕ್‌ ದಿನ್‌ ಕಾ ಸುಲ್ತಾನ್‌

ಸಚಿವ ಬಿಸಿ ಪಾಟೀಲ್‌ ಕೋಲಾರದಲ್ಲಿ ರೈತರೊಂದಿಗೆ ಏಕ್‌ ದಿನ್‌ ಕಾ ಸುಲ್ತಾನ್‌

ಸಾಧು ಶ್ರೀನಾಥ್​

Updated on: Jan 09, 2021 | 10:14 AM

ಸ್ಯಾಂಡಲ್​ವುಡ್​ನಲ್ಲಿ ಕೌರವನಾಗಿ ಮಿಂಚಿ, ಕಾಂಗ್ರೆಸ್‌ನಲ್ಲಿ ಶಾಸಕನಾಗಿ, ಈಗ ಬಿಜೆಪಿಯಲ್ಲಿ ಸಚಿವರಾಗಿರುವ ಬಿಸಿ ಪಾಟೀಲ್‌, ಕೋಲಾರದಲ್ಲಿ ಏಕ್‌ ದಿನ್‌ಕಾ ಸುಲ್ತಾನ್‌ ಆಗಿದ್ರು...ರೈತರೊಂದಿಗೊಂದು ದಿನ ಅನ್ನೋ ಕಾರ್ಯಕ್ರಮ ಮಾಡಿದ ಸಚಿವರು, ರೈತರಿಂದ ಕಲಿತರಾ? ಇಲ್ಲಾ ರೈತರಿಗೆ ಕೃಷಿ ಮಾಡೋದನ್ನ ಕಲಿಸಿದರಾ ಕುತೂಹಲ ಈಗ ಎಲ್ಲೆಡೆ ಮೂಡಿದೆ... ಅಂದ ಹಾಗೇ ಸಚಿವರು ಮಾಡಿದ್ದೇನು ಅಂತಿರಾ...ಈ ಸ್ಟೋರಿ ನೋಡಿ...

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು