ಪ್ರತಿಯೊಬ್ಬ ಕಾಂಗ್ರೆಸ್ ಶಾಸಕನಿಗೆ ಸುರ್ಜೆವಾಲಾ ಜವಾಬ್ದಾರಿಯನ್ನು ವಹಿಸಿದ್ದಾರೆ: ಡಿಕೆ ಶಿವಕುಮಾರ
ಸುದ್ದಿಗಾರರೊಂದಿಗೆ ಮಾತಾಡಿದ ಅವರ ಇಡಿಯಿಂದ ನೋಟೀಸ್ ಬಂದಿರುವುದರಿಂದ ದೆಹಲಿಗೆ ಹೋಗುತ್ತಿರುವುದಾಗಿ ಸಹ ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಪುನಃ ಅಧಿಕಾರಕ್ಕೆ ಬರಬೇಕಾದರೆ ಪ್ರತಿಯೊಬ್ಬ ಶಾಸಕ ತಮ್ಮ ಕ್ಷೇತ್ರಕ್ಕೆ ಹೋಗಿ ಶ್ರಮವಹಿಸಿ ಕೆಲಸ ಮಾಡಬೇಕು, ಕೇವಲ ಮದುವೆ ಸಮಾರಂಭಗಳಿಗೆ, ಸರ್ಕಾರಿ ಕಾರ್ಯಕ್ರಮಗಳಿಗೆ ಹೋಗಿಬಂದರೆ ಸಾಲದು, ಬೂತ್ ಯಾತ್ರೆ ಮಾಡಬೇಕು, ಪ್ರತಿಯೊಬ್ಬರಿಗೆ ಕೆಲಸದ ಜವಾಬ್ದಾರಿಗಳನ್ನು ಎಐಸಿಸಿ ಕಾರ್ಯದರ್ಶಿ (AICC secretary) ರಂದೀಪ್ ಸುರ್ಜೆವಾಲ (Randeep Surjewala) ವಹಿಸಿದ್ದಾರೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಸುದ್ದಿಗಾರರೊಂದಿಗೆ ಮಾತಾಡಿದ ಅವರ ಇಡಿಯಿಂದ ನೋಟೀಸ್ ಬಂದಿರುವುದರಿಂದ ದೆಹಲಿಗೆ ಹೋಗುತ್ತಿರುವುದಾಗಿ ಸಹ ಹೇಳಿದರು.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

