ಅಜಯ್​ ದೇವಗನ್ ಟ್ವೀಟ್ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದೇನು?

ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದು ಗೊತ್ತಿರುವ ವಿಚಾರ. ಆದರೆ, ಅಜಯ್​ಗೆ ಇದರ ಅರಿವಿಲ್ಲ ಎಂದೆನಿಸುತ್ತದೆ. ಈ ಕಾರಣಕ್ಕೆ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿದ್ದಾರೆ.

| Edited By: Rajesh Duggumane

Updated on: Apr 28, 2022 | 4:53 PM

ಬಾಲಿವುಡ್ ನಟ ಅಜಯ್ ದೇವಗನ್​ (Ajay Devgn) ಮಾಡಿದ ಟ್ವೀಟ್ ಸಖತ್​ ಚರ್ಚೆ ಹುಟ್ಟುಹಾಕಿದೆ. ಸುದೀಪ್ ಹೇಳಿದ ಮಾತನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡ ಅವರು ‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂದು ಘೋಷಣೆ ಮಾಡಿದರು. ಈ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದು ಗೊತ್ತಿರುವ ವಿಚಾರ. ಆದರೆ, ಅಜಯ್​ಗೆ ಇದರ ಅರಿವಿಲ್ಲ ಎಂದೆನಿಸುತ್ತದೆ. ಈ ಕಾರಣಕ್ಕೆ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಮಾತನಾಡಿದ್ದಾರೆ. ಯೋಗರಾಜ್ ಭಟ್ ಕನ್ನಡ ಮಾತ್ರವಲ್ಲದೆ, ಹಿಂದಿ ಭಾಷೆಯಲ್ಲೂ ಪಂಡಿತರು. ಈ ವಿಚಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: Ajay Devgan: ಕಿಚ್ಚ ಸುದೀಪ್ ಮಾತಿಗೆ ಪ್ರತಿಕ್ರಿಯಿಸುತ್ತಾ ‘ಹಿಂದಿಯೇ ನಮ್ಮ ರಾಷ್ಟ್ರಭಾಷೆ’ ಎಂದ ಅಜಯ್ ದೇವಗನ್; ನೆಟ್ಟಿಗರಿಂದ ಕ್ಲಾಸ್

Kichcha Sudeep: ‘ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್’; ಹಿಂದಿ ರಾಷ್ಟ್ರಭಾಷೆ ಎಂದ ಅಜಯ್ ದೇವಗನ್​ಗೆ ಕಿಚ್ಚ ಸುದೀಪ್ ಪ್ರತ್ಯುತ್ತರ

Follow us
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ಮಾತಾಡಲಾರೆ : ಹೆಚ್ ಡಿ ದೇವೇಗೌಡ
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಗದಗ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದ ಡಾಕ್ಟರ್ ಮತ್ತು ನರ್ಸ್​ಗಳು!
ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡುತ್ತೇನೆ: ಹೆಚ್ ಡಿ ದೇವೇಗೌಡ
ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡುತ್ತೇನೆ: ಹೆಚ್ ಡಿ ದೇವೇಗೌಡ
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ
ನಾರಿ ಶಕ್ತಿ ವಂದನಾ ಅಧಿನಿಯಮ; ಪ್ರಧಾನಿ ಮೋದಿ ಕೊಂಡಾಡಿದ ಪ್ರಲ್ಗಾದ್ ಜೋಶಿ
ರಾಯಚೂರಿನಲ್ಲಿ ಹಣ ಪಡೆದು ಡಿಡಿಪಿಐ - ಬಿಇಓ ಗಳಿಂದ ಶಿಕ್ಷಕರ ವರ್ಗ
ರಾಯಚೂರಿನಲ್ಲಿ ಹಣ ಪಡೆದು ಡಿಡಿಪಿಐ - ಬಿಇಓ ಗಳಿಂದ ಶಿಕ್ಷಕರ ವರ್ಗ