ಹೈಕಮಾಂಡ್ಗೆ ಕಳಿಸಿದ ಪಟ್ಟಿಯಲ್ಲಿ ಅಜ್ಜಂಪೀರ್ ಖಾದ್ರಿ ಹೆಸರು ಮೊದಲ ಸ್ಥಾನದಲ್ಲಿತ್ತು: ಸಿದ್ದರಾಮಯ್ಯ
ಸಿದ್ದರಾಮಯ್ಯ ಭಾಷಣ ಅರಂಭಿಸಿದಾಗ ಜನರ ಗುಂಪೊಂದು ಇದ್ದಕ್ಕಿದ್ದಂತೆ ಗಲಾಟೆ ಮಾಡಲು ಪ್ರಾರಂಭಿಸಿತು. ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲಿ ಏಯ್ ಸುಮ್ನೆ ಕೂತ್ಕೊಳ್ರಯ್ಯ ಅಂತ ಹೇಳಿ ತಮ್ಮ ಭಾಷಣ ಮುಂದುವರಿಸಿದರು. ಶಿಗ್ಗಾವಿಯಲ್ಲ್ಲಿ ಅವರು ಮತಬೇಟೆ ನಡೆಸಿದರೆ, ಬಿಜೆಪಿ ನಾಯಕ ಪ್ರತಾಪ್ ಸಿಂಹ ರೈತರ ಪರ ಪ್ರತಿಭಟನೆ ನಡೆಸಿದರು.
ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ಗೆ ಕಳಿಸಿದಾಗ ಅದರಲ್ಲಿ ಮೊದಲ ಹೆಸರು ಅಜ್ಜಂಪೀರ್ ಖಾದ್ರಿ ಮತ್ತು ಎರಡನೇ ಹೆಸರು ಪಠಾಣ್ ಅವರದಾಗಿತ್ತು. ಇವರಿಬ್ಬರ ಜೊತೆ ಬೇರೆ ಆಕಾಂಕ್ಷಿಗಳ ಹೆಸರು ಸಹ ಇತ್ತಾದರೂ ವರಿಷ್ಠರು ಪಠಾಣ್ಗೆ ಟಿಕೆಟ್ ನೀಡಿದ್ದಾರೆಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶಿಗ್ಗಾಂವಿ: ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್, ಆಮೇಲೇನಾಯ್ತು ನೋಡಿ
Published on: Nov 04, 2024 05:13 PM
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

