AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ನೀಡಲು ವೈದ್ಯರ ನಿರಾಕರಣೆ, ರಸ್ತೆಯಲ್ಲಿಯೇ ನರಳಾಡಿದ ರೋಗಿ

[lazy-load-videos-and-sticky-control id=”cs_Vray76mo”] ವಿಜಯಪುರ: ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಲು ವೈದರು ನಿರಾಕರಿಸಿದ ಪರಿಣಾಮ ಜ್ವರ ಬಾಧೆ ತಾಳಲಾರದೇ ರೋಗಿ ರಸ್ತೆ ಮೇಲೆಯೇ ನರಳಾಟ ನಡೆಸಿದ ಅಮಾನುಷ ಘಟನೆ ವಿಜಯಪುರ ಜಿಲ್ಲಿಯಲ್ಲಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಪಟ್ಟಣದ ವ್ಯಕ್ತಿಯೊಬ್ಬರು ತೀವ್ರವಾಗಿ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಆಲಮೇಲ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಹೋಗಿದ್ರು. ಆದ್ರೆ ಆಸ್ಪತ್ರೆ ವೈದ್ಯರು ಮಾತ್ರ ನಮ್ಮಲ್ಲಿ ಬೆಡ್‌ ಇಲ್ಲಾ, ಟೆಸ್ಟಿಂಗ್‌ ಕಿಟ್‌ ಇಲ್ಲಾ […]

ಚಿಕಿತ್ಸೆ ನೀಡಲು ವೈದ್ಯರ ನಿರಾಕರಣೆ, ರಸ್ತೆಯಲ್ಲಿಯೇ ನರಳಾಡಿದ ರೋಗಿ
Guru
| Updated By: ಸಾಧು ಶ್ರೀನಾಥ್​|

Updated on:Jul 19, 2020 | 6:35 PM

Share

[lazy-load-videos-and-sticky-control id=”cs_Vray76mo”]

ವಿಜಯಪುರ: ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಲು ವೈದರು ನಿರಾಕರಿಸಿದ ಪರಿಣಾಮ ಜ್ವರ ಬಾಧೆ ತಾಳಲಾರದೇ ರೋಗಿ ರಸ್ತೆ ಮೇಲೆಯೇ ನರಳಾಟ ನಡೆಸಿದ ಅಮಾನುಷ ಘಟನೆ ವಿಜಯಪುರ ಜಿಲ್ಲಿಯಲ್ಲಿ ಸಂಭವಿಸಿದೆ.

ವಿಜಯಪುರ ಜಿಲ್ಲೆ ಆಲಮೇಲ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಪಟ್ಟಣದ ವ್ಯಕ್ತಿಯೊಬ್ಬರು ತೀವ್ರವಾಗಿ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಆಲಮೇಲ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಹೋಗಿದ್ರು. ಆದ್ರೆ ಆಸ್ಪತ್ರೆ ವೈದ್ಯರು ಮಾತ್ರ ನಮ್ಮಲ್ಲಿ ಬೆಡ್‌ ಇಲ್ಲಾ, ಟೆಸ್ಟಿಂಗ್‌ ಕಿಟ್‌ ಇಲ್ಲಾ ಅಂತಾ ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

ಬೇರೆ ಆಸ್ಪತ್ರೆಗೆ ಹೋಗಬೇಕೆಂದ್ರೆ ಬೇಗ ಆ್ಯಂಬುಲೆನ್ಸ್‌ ಕೂಡಾ ಸಿಕ್ಕಿಲ್ಲ. ಹೀಗಾಗೀ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಬಾಧೆ ತಾಳಲಾರದೇ ರಸ್ತೆ ಮೇಲೆಯೇ ತಾಸುಗಟ್ಟಲೇ ನರಳುತ್ತಿದ್ದರು. ಇದನ್ನು ನೋಡಿದ ಸ್ಥಳಿಯ ಯುವಕರು ತಾವೇ ಪ್ರಯತ್ನ ಮಾಡಿ ಆ್ಯಂಬುಲೆನ್ಸ್ ಕರೆಸಿದ್ದಾರೆ. ನಂತರ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಸಿಂದಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.

Published On - 3:02 pm, Sun, 19 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ