My India My Life Goals; ಮಿಷನ್ ಲೈಫ್ ನೊಂದಿಗೆ ಹೆಜ್ಜೆ ಹಾಕುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ: ಜಿ ಕಿಶನ್ ರೆಡ್ಡಿ. ಕೇಂದ್ರ ಸಚಿವ

ನಮ್ಮ ದಿನನಿತ್ಯದ ಚಟುವಟಿಕೆಗಳ ಹೊರತಾಗಿಯೂ ಪರಿಸರದ ಕಡೆ ಗಮನ ಹರಿಸಿ ಅದನ್ನು ಸಂರಕ್ಷಿಸುವೆಡೆ ಧ್ಯಾನ ಹರಿಸೋಣ ಎಂದು ಸಚಿವ ಕಿಶನ್ ರೆಡ್ಡಿ ಮನವಿ ಮಾಡಿಕೊಳ್ಳುತ್ತಾರೆ.

My India My Life Goals; ಮಿಷನ್ ಲೈಫ್ ನೊಂದಿಗೆ ಹೆಜ್ಜೆ ಹಾಕುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ: ಜಿ ಕಿಶನ್ ರೆಡ್ಡಿ. ಕೇಂದ್ರ ಸಚಿವ
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 24, 2023 | 3:57 PM

ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿಯವರು (G Kishan Reddy) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನೀಡಿರುವ ಮಿಷನ್ ಲೈಫ್ (Mission Life) ಅಭಿಯಾನದ ಬಗ್ಗೆ ಒಂದು ಉತ್ತಮ ವಿವರಣೆ ನೀಡಿದ್ದಾರೆ. ಪರಿಸರದೊಡನೆ ಸಹಬಾಳ್ವೆ ನಡೆಸಬೇಕು ಮತ್ತು ಅದನ್ನು ಯಾವತ್ತೂ ಕಡೆಗಣಿಸಬಾರದು, ಅದನ್ನು ಸಂರಕ್ಷಿಸುವುದು ನಮ್ಲೆಲ್ಲರ ಜವಾಬ್ದಾರಿಯಾಗಿರಬೇಕು ಎಂದು ಸಚಿವ ರೆಡ್ಡಿ ಹೇಳುತ್ತಾರೆ. ಪರಿಸರದ ಕಾಳಜಿ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬ ವ್ಯಕ್ತಿ ಸರ್ಕಾರ ಮತ್ತು ಸಮಾಜದ ಜೊತೆ ಕೈಜೋಡಿಸಬೇಕು. ಇದೇ ಮಾತನ್ನು ಪ್ರಧಾನಿ ಮೋದಿ ಪ್ರತಿಯೊಬ್ಬ ವ್ಯಕ್ತಿಗೆ ಹೇಳುತ್ತಿದ್ದಾರೆ. ಮಿಷನ್ ಲೈಫ್ ಜೊತೆ ಹೆಜ್ಜೆ ಹಾಕುವುದು ಎಲ್ಲ ಭಾರತೀಯರ ಕರ್ತವ್ಯವಾಗಿದ್ದು ಪ್ರಕೃತಿಯನ್ನು ಆರಾಧಿಸುವ ಪ್ರವೃತ್ತಿ ನಮ್ಮಲ್ಲಿ ಬೆಳೆಯಬೇಕು ಎದು ಸಚಿವರು ಹೇಳುತ್ತಾರೆ. ನಮ್ಮ ದಿನನಿತ್ಯದ ಚಟುವಟಿಕೆಗಳ ಹೊರತಾಗಿಯೂ ಪರಿಸರದ ಕಡೆ ಗಮನ ಹರಿಸಿ ಅದನ್ನು ಸಂರಕ್ಷಿಸುವೆಡೆ ಧ್ಯಾನ ಹರಿಸೋಣ ಎಂದು ಸಚಿವ ಕಿಶನ್ ರೆಡ್ಡಿ ಮನವಿ ಮಾಡಿಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 4:01 pm, Mon, 17 July 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!