I N D I A; ಹಳೇ ಕಳ್ಳರು ಅಂತ ಹೊಸ ಹೆಸರಿಟ್ಟುಕೊಂಡು ಜನರ ಬಳಿ ಹೋಗಲು ನಿರ್ಧರಿಸಿದ್ದಾರೆ: ಸಿಟಿ ರವಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ

ರಾಜಕಾರಣ ನಿಂತ ನೀರಲ್ಲ ಮತ್ತು ಅದರಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ ಮತ್ತು ಮಿತ್ರರಲ್ಲ ಅಂತ ತಾನು ಪದೇಪದೆ ಹೇಳುವುದು ಸಾಬೀತಾಗುತ್ತಿದೆ ಎಂದು ರವಿ ಹೇಳಿದರು.

I N D I A; ಹಳೇ ಕಳ್ಳರು ಅಂತ ಹೊಸ ಹೆಸರಿಟ್ಟುಕೊಂಡು ಜನರ ಬಳಿ ಹೋಗಲು ನಿರ್ಧರಿಸಿದ್ದಾರೆ: ಸಿಟಿ ರವಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ
|

Updated on: Jul 19, 2023 | 4:10 PM

ಬೆಂಗಳೂರು: ಯುಪಿಎ (UPA) ಭಾಗವಾಗಿದ್ದ ಭಷ್ಟಾಚಾರಿಗಳು, ಹಿಂಸೆಗಳನ್ನು ಸೃಷ್ಟಿಸಿದವರು, ಹಲವಾರು ಹಗರಣಗಳಲ್ಲಿ ಆರೋಪಿಗಳು ಇಂಡಿಯ ಅಂತ ಹೊಸ ಹೆಸರಿಟ್ಟುಕೊಡು ಜನರ ಮುಂದೆ ಹೋಗುವ ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರವಿ, ರಾಜಕಾರಣ ನಿಂತ ನೀರಲ್ಲ ಮತ್ತು ಅದರಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ ಮತ್ತು ಮಿತ್ರರಲ್ಲ ಅಂತ ತಾನು ಪದೇಪದೆ ಹೇಳುವುದು ಸಾಬೀತಾಗುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಅರವಿಂದ್ ಕೇಜ್ರಿವಾಲ್ (Aravind Kejriwal) ಮೈತ್ರಿಕೂಟದ ಹೊಸ ಸದಸ್ಯ, ಪಂಚಾಯತ್ ಚುನಾವಣೆಯಲ್ಲಿ ಅವ್ಯಾಹತ ಹಿಂಸೆ ನಡೆಸಿದ ಟಿಎಮ್ ಸಿ ಮತ್ತು ದನಗಳನ್ನು ತಿನ್ನುವ ಮೇವು ತಿಂದು ಜೈಲಿಗೆ ಹೋಗಿದ್ದ ಲಾಲೂ ಪ್ರಸಾದ್ ಯಾದವ್ ಮೊದಲಾದವರೆಲ್ಲ ಸದಸ್ಯರು ಎಂದು ರವಿ ಗೇಲಿ ಮಾಡಿದರು. ಹಳೇ ಕಳ್ಳರೇ ಹೊಸ ಹೆಸರಿಟ್ಟುಕೊಂಡು ಜನರ ಮುಂದೆ ಹೋಗಲಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ