ದುಡ್ದಿದ್ದೆಲ್ಲಾ ಅತ್ತೆ ಕೈಗೆ ಕೊಡಬೇಕು, ಕನಿಷ್ಠ ಪಕ್ಷ 2 ಸಾವಿರ ರೂ. ನಮಗೆ ಕೊಡಿ ಎಂದ ಸೊಸೆ

ದುಡ್ದಿದ್ದೆಲ್ಲಾ ಅತ್ತೆ ಕೈಗೆ ಕೊಡಬೇಕು, ಕನಿಷ್ಠ ಪಕ್ಷ 2 ಸಾವಿರ ರೂ. ನಮಗೆ ಕೊಡಿ ಎಂದ ಸೊಸೆ
|

Updated on: Jun 01, 2023 | 10:37 PM

ಗೃಹಲಕ್ಷ್ಮಿ ಯೋಜನೆ ಮಾತ್ರ ಅತ್ತೆ-ಸೊಸೆ ನಡುವೆ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಸೂಚನೆ ಸಿಗುತ್ತಿದೆ ಎನ್ನಲಾಗುತ್ತಿದೆ. ಅತ್ತೆಗೆ ಮಾತ್ರ 2000 ರೂ. ಅಂದ್ರೆ ಹೇಗೆ, ನಮಗೂ ಬೇಕು ಎಂದು ಸೊಸೆ ಹೊಸ ವರಸೆ ತೆಗೆದಿದ್ದಾರೆ.

ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅನ್ನೋ ಮಾತು ಇದೆ. ಆದರೆ ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಇದು ಯಾವ ಕಾಲವನ್ನುವುದು ಪ್ರಶ್ನೆಯಾಗಿದೆ. ಯಾಕೆಂದರೆ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿಯೂ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಮಾತ್ರ ಅತ್ತೆ-ಸೊಸೆ ನಡುವೆ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಸೂಚನೆ ಸಿಗುತ್ತಿದೆ ಎನ್ನಲಾಗುತ್ತಿದೆ. ಅತ್ತೆಗೆ ಮಾತ್ರ 2000 ರೂ. ಅಂದ್ರೆ ಹೇಗೆ, ನಮಗೂ ಬೇಕು ಎಂದು ಸೊಸೆ ಹೊಸ ವರಸೆ ತೆಗೆದಿದ್ದಾರೆ. ದುಡ್ದಿದ್ದೆಲ್ಲಾ ಅತ್ತೆ ಕೈಗೆ ಕೊಡಬೇಕು. ಕನಿಷ್ಠ ಪಕ್ಷ ಸರ್ಕಾರ ಕೊಡೊ​ ಆ 2 ಸಾವಿರ ರೂ. ಸೊಸೆಗೆ ಕೊಡಿ ಎನ್ನುವುದು ಅವರ ವಾದವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ