ದುಡ್ದಿದ್ದೆಲ್ಲಾ ಅತ್ತೆ ಕೈಗೆ ಕೊಡಬೇಕು, ಕನಿಷ್ಠ ಪಕ್ಷ 2 ಸಾವಿರ ರೂ. ನಮಗೆ ಕೊಡಿ ಎಂದ ಸೊಸೆ

ಗೃಹಲಕ್ಷ್ಮಿ ಯೋಜನೆ ಮಾತ್ರ ಅತ್ತೆ-ಸೊಸೆ ನಡುವೆ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಸೂಚನೆ ಸಿಗುತ್ತಿದೆ ಎನ್ನಲಾಗುತ್ತಿದೆ. ಅತ್ತೆಗೆ ಮಾತ್ರ 2000 ರೂ. ಅಂದ್ರೆ ಹೇಗೆ, ನಮಗೂ ಬೇಕು ಎಂದು ಸೊಸೆ ಹೊಸ ವರಸೆ ತೆಗೆದಿದ್ದಾರೆ.

|

Updated on: Jun 01, 2023 | 10:37 PM

ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅನ್ನೋ ಮಾತು ಇದೆ. ಆದರೆ ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಇದು ಯಾವ ಕಾಲವನ್ನುವುದು ಪ್ರಶ್ನೆಯಾಗಿದೆ. ಯಾಕೆಂದರೆ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿಯೂ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಮಾತ್ರ ಅತ್ತೆ-ಸೊಸೆ ನಡುವೆ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಸೂಚನೆ ಸಿಗುತ್ತಿದೆ ಎನ್ನಲಾಗುತ್ತಿದೆ. ಅತ್ತೆಗೆ ಮಾತ್ರ 2000 ರೂ. ಅಂದ್ರೆ ಹೇಗೆ, ನಮಗೂ ಬೇಕು ಎಂದು ಸೊಸೆ ಹೊಸ ವರಸೆ ತೆಗೆದಿದ್ದಾರೆ. ದುಡ್ದಿದ್ದೆಲ್ಲಾ ಅತ್ತೆ ಕೈಗೆ ಕೊಡಬೇಕು. ಕನಿಷ್ಠ ಪಕ್ಷ ಸರ್ಕಾರ ಕೊಡೊ​ ಆ 2 ಸಾವಿರ ರೂ. ಸೊಸೆಗೆ ಕೊಡಿ ಎನ್ನುವುದು ಅವರ ವಾದವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ