ಲ್ಯಾಪ್​ಟಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ; ಶಾಸಕರ ಎದುರೇ ಅಧಿಕಾರಿಗಳಿಗೆ ಪೋಷಕರಿಂದ ತರಾಟೆ

ಲ್ಯಾಪ್​ಟಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ; ಶಾಸಕರ ಎದುರೇ ಅಧಿಕಾರಿಗಳಿಗೆ ಪೋಷಕರಿಂದ ತರಾಟೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 10, 2024 | 7:18 PM

ಕಾರ್ಮಿಕ‌ ಇಲಾಖೆ ವತಿಯಿಂದ ಕಟ್ಟಡ‌ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆಯಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ವಿತರಣೆ ಕಾರ್ಯಕ್ರಮವನ್ನು ಮುಂಡರಗಿ(Mundaragi) ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲ್ಯಾಪ್​ಟಾಪ್(laptop) ವಿತರಣೆಯಲ್ಲಿ ತಾರತಮ್ಯ ಹಿನ್ನಲೆ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.

ಗದಗ, ಜು.10: ಜಿಲ್ಲೆಯ ಮುಂಡರಗಿ(Mundaragi) ಪಟ್ಟಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲ್ಯಾಪ್​ಟಾಪ್(laptop) ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಶಾಸಕ ಚಂದ್ರು‌ ಲಮಾಣಿ ಎದುರೇ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು. 10 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್​ಟಾಪ್ ವಿತರಣೆ ಮಾಡಲಾಗಿತ್ತು. ಓರ್ವ ವಿದ್ಯಾರ್ಥಿನಿಗೆ ಲ್ಯಾಪ್​ಟಾಪ್​ ಸಿಗದ ಹಿನ್ನೆಲೆ ಪೋಷಕರು ಕೋಪಗೊಂಡಿದ್ದಾರೆ. ಕಾರ್ಮಿಕ‌ ಇಲಾಖೆ ವತಿಯಿಂದ ಕಟ್ಟಡ‌ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆ ಇದಾಗಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಒಟ್ಟು 10 ವಿದ್ಯಾರ್ಥಿಗಳ ಫೈಕಿ ವಿದ್ಯಾರ್ಥಿನಿ ಸಿಮ್ರಾನ್​ಗೆ ಕೈಬಿಡಲಾಗಿದೆ. ಪಟ್ಟಿಯಲ್ಲಿ ಆಯ್ಕೆಯಾಗಿದ್ದರೂ ವಿದ್ಯಾರ್ಥಿನಿಗೆ ಲ್ಯಾಪ್​ಟಾಪ್ ನೀಡದ ಹಿನ್ನೆಲೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ