ಕಚೇರಿಯಲ್ಲೇ ಮುನಿರತ್ನರಿಂದ ಅತ್ಯಾಚಾರ ಆರೋಪ; ವಿಕಾಸಸೌಧದ ಗೇಟ್​ಗೆ ತೀರ್ಥಹಾಕಿ ‘ಕೈ’ ಮುಖಂಡರಿಂದ ಶುದ್ಧೀಕರಣ ಹೈಡ್ರಾಮ

ವಿಕಾಸಸೌಧದ ಕಚೇರಿಯಲ್ಲೇ ಆರ್​ಆರ್​ ನಗರ ಶಾಸಕ ಮುನಿರತ್ನರಿಂದ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಹಿನ್ನಲೆ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ವಿಕಾಸಸೌಧದ ಗೇಟ್​ಗೆ ತೀರ್ಥಹಾಕಿ ಶುದ್ಧೀಕರಣ ಮಾಡಿದರು. ಕೂಡಲೇ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಕಚೇರಿಯಲ್ಲೇ ಮುನಿರತ್ನರಿಂದ ಅತ್ಯಾಚಾರ ಆರೋಪ; ವಿಕಾಸಸೌಧದ ಗೇಟ್​ಗೆ ತೀರ್ಥಹಾಕಿ ‘ಕೈ’ ಮುಖಂಡರಿಂದ ಶುದ್ಧೀಕರಣ ಹೈಡ್ರಾಮ
|

Updated on:Sep 26, 2024 | 6:34 PM

ಬೆಂಗಳೂರು, ಸೆ.26: ವಿಕಾಸಸೌಧದ ಕಚೇರಿಯಲ್ಲೇ ಆರ್​ಆರ್​ ನಗರ ಶಾಸಕ ಮುನಿರತ್ನರಿಂದ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಹಿನ್ನಲೆ ವಿಕಾಸಸೌಧದ ಗೇಟ್​ಗೆ ತೀರ್ಥಹಾಕಿ ‘ಕೈ’ ಮುಖಂಡರು ಶುದ್ಧೀಕರಣ ಮಾಡಿದರು. ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಶುದ್ಧೀಕರಣ ಕಾರ್ಯ ನಡೆದಿದ್ದು, ಕೂಡಲೇ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಪೊಲೀಸರ ನಡೆಗೆ ಕಾಂಗ್ರೆಸ್ ಮುಖಂಡ ಮನೋಹರ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಮಹಜರು ನಡೆಸಿದ್ದಾರೆ. ಹೀಗಾಗಿ ವಿಕಾಸಸೌಧ ಶುದ್ಧಿ ಮಾಡಲು ಬಂದಿದ್ದವರನ್ನು ಬಂಧಿಸಿದ್ದಾರೆ. ಆದರೆ, ಬಿಜೆಪಿಯವರ ಪ್ರತಿಭಟನೆ ಮಾಡಲು ಅವಕಾಶ ನೀಡಿದ್ದರು. ವಿಕಾಸಸೌಧ ಶುದ್ಧೀಕರಣ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Thu, 26 September 24

Follow us
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್