Video: ಶಾಲಾ ಜಾಗ ಒತ್ತುವರಿ ಆರೋಪ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಶಾಲಾ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಕಾಂಗ್ರೆಸ್​ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗೌನಿಪಲ್ಲಿ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Video: ಶಾಲಾ ಜಾಗ ಒತ್ತುವರಿ ಆರೋಪ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
| Edited By: ಗಂಗಾಧರ​ ಬ. ಸಾಬೋಜಿ

Updated on: Nov 06, 2023 | 11:02 PM

ಕೋಲಾರ, ನವೆಂಬರ್​​ 06: ಶಾಲಾ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಕಾಂಗ್ರೆಸ್​ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ (Clash) ನಡೆದಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗೌನಿಪಲ್ಲಿ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಲಾ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಸರ್ವೇ ನಂತರ ಕಾಮಗಾರಿ ಮಾಡಲು ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಸರ್ವೇ ಮಾಡಿಸದೆ ಕಾಂಗ್ರೆಸ್ ಕಾರ್ಯಕರ್ತರು ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ