‘ಹೊರಗೆ ಬಿಸಿಲಿದೆ, ಆದರೂ ದಯವಿಟ್ಟು ಬಂದು ವೋಟ್ ಮಾಡಿ’; ಮನವಿ ಮಾಡಿದ ಅಲ್ಲು ಅರ್ಜುನ್
ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಬಂದು ತಮ್ಮ ವೋಟ್ ಚಲಾಯಿಸುತ್ತಿದ್ದಾರೆ. ಮತದಾನದ ಬಳಿಕ ಎಲ್ಲಾ ಸೆಲೆಬ್ರಿಟಿಗಳು ವೋಟ್ ಮಾಡುವಂತೆ ಅಭಿಮಾನಿಗಳ ಬಳಿ ಕೋರಿದ್ದಾರೆ. ಅದೇ ರೀತಿ ಅಲ್ಲು ಅರ್ಜುನ್ ಅವರು ಕೂಡ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಇಂದು (ಮೇ 23) ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದರ ಜೊತೆಗೆ ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದೆ. ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಬಂದು ತಮ್ಮ ವೋಟ್ ಚಲಾಯಿಸುತ್ತಿದ್ದಾರೆ. ಮತದಾನದ ಬಳಿಕ ಎಲ್ಲಾ ಸೆಲೆಬ್ರಿಟಿಗಳು ವೋಟ್ ಮಾಡುವಂತೆ ಅಭಿಮಾನಿಗಳ ಬಳಿ ಕೋರಿದ್ದಾರೆ. ಅದೇ ರೀತಿ ಅಲ್ಲು ಅರ್ಜುನ್ (Allu Arjun) ಅವರು ಕೂಡ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ‘ನಿಮ್ಮ ಮತವನ್ನು ಹಾಕಿ. ಇದು ನಮಗೆ ನಿಜಕ್ಕೂ ಜವಾಬ್ದಾರಿಯುತ ದಿನ. ಹೊರಗೆ ತುಂಬಾ ಬಿಸಿಲು ಇದೆ. ಸ್ವಲ್ಪ ಹೆಚ್ಚಿನ ಶ್ರಮ ಹಾಕಿ. ದೇಶದ ಮುಂದಿನ ಐದು ವರ್ಷಗಳಿಗೆ ಇದು ನಿರ್ಣಾಯಕ ದಿನ’ ಎಂದಿದ್ದಾರೆ ಅಲ್ಲು ಅರ್ಜುನ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

