Free Bus Travel: ಉಚಿತ ಬಸ್ ಪ್ರಯಾಣ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಕಂಡಕ್ಟರ್ ನಡುವೆ ಜಗಳ ಖಚಿತ!

Free Bus Travel: ಉಚಿತ ಬಸ್ ಪ್ರಯಾಣ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಕಂಡಕ್ಟರ್ ನಡುವೆ ಜಗಳ ಖಚಿತ!
|

Updated on: Jun 12, 2023 | 11:18 AM

ಲಗ್ಗೇಜ್ ಹಣ ಕೊಡುವುದಾಗಿ ಹೇಳಿದರೂ ಬಸ್ ಹತ್ತಿಸಿಕೊಳ್ಳುತ್ತಿಲ್ಲ, ನಡುರಸ್ತೇಲಿ ಲಗ್ಗೇಜ್ ಬಿಸಾಕುವುದಾಗಿ ಹೆದರಿಸುತ್ತಿದ್ದಾರೆ ಎಂದು ಮಹಿಳೆ ಹೇಳುತ್ತಾಳೆ

ಬಾಗಲಕೋಟೆ: ಇನ್ನು ಮುಂದೆ ಈ ದೃಶ್ಯಗಳು ಸಾಮಾನ್ಯವೆನಿಸಲಿವೆ ಮಾರಾಯ್ರೇ. ಬಾಗಲಕೋಟೆ ಬಸ್ ನಿಲ್ದಾಣದಲ್ಲಿ ಕಂಡುಬಂದ ಸೀನ್ ಇದು. ಒಂದಿಬ್ಬರು ಮಹಿಳೆಯರು ಅತಿ ಎನಿಸುವಷ್ಟು ಸಾಮಾನು-ಸರಂಜಾಮು (luggage) ಬಸ್ ಹತ್ತುವ ಪ್ರಯತ್ನ ಮಾಡುತ್ತಿದ್ದಾಗ, ಕಂಡಕ್ಟರ್ (conductor) ಅವರನ್ನು ತಡೆದಿದ್ದಾರೆ. ಅಷ್ಷೆಲ್ಲ ಸಾಮಾನುಗಳನ್ನು ಬಸ್ ನೊಳಗೆ ಹಾಕಿದರೆ, ಬೇರೆ ಪ್ರಯಾಣಿಕರಿಗೆ (passengers) ಸಹಜವಾಗೇ ಸಮಸ್ಯೆ ಉಂಟಾಗುತ್ತದೆ. ಆದರೆ ಮಹಿಳೆಯ ವಾದ ಭಿನ್ನವಾಗಿದೆ. ಆಕೆ ಹೇಳೋದೇನೆಂದರೆ, ಇಲ್ಲಿಯವರೆಗೆ ಲಗೇಜ್ ಗೆ ಸಂಬಂಧಿಸಿದಂತೆ ಕಂಡಕ್ಟರ್ ಯಾವುದೇ ತಕರಾರು ಮಾಡುತ್ತಿರಲಿಲ್ಲ, ಆದರೆ ಉಚಿತ ಬಸ್ ಪ್ರಯಾಣ ಜಾರಿಗೊಂಡಿರುವ ಕಾರಣ ಹೀಗಾಡುತ್ತಿದ್ದಾರೆ, ಲಗ್ಗೇಜ್ ಹಣ ಕೊಡುವುದಾಗಿ ಹೇಳಿದರೂ ಬಸ್ ಹತ್ತಿಸಿಕೊಳ್ಳುತ್ತಿಲ್ಲ, ನಡುರಸ್ತೇಲಿ ಲಗ್ಗೇಜ್ ಬಿಸಾಕುವುದಾಗಿ ಹೆದರಿಸುತ್ತಿದ್ದಾರೆ ಅನ್ನುತ್ತಾಳೆ. ಮಹಿಳೆಯರು ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬಹುದು. ಅವರು ಹೀಗೆ ಒಂದೂರಿಂದ ಮತ್ತೊಂದು ಊರಿಗೆ ಅಲೆಯುತ್ತಾ ಬದುಕು ನಡೆಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ತನ್ನನ್ನು ತಾನೇ ನಾಮಿನೇಟ್ ಮಾಡಿಕೊಂಡ ಹನುಮಂತ; ಈ ವಾರವೇ ಔಟ್?
ನಾನು ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ಹೈಕಮಾಂಡ್ ಹೇಳಿದೆ: ಸುರೇಶ್
ನಾನು ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ಹೈಕಮಾಂಡ್ ಹೇಳಿದೆ: ಸುರೇಶ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್
ಡಿಕೆ ಸುರೇಶ್ ಗೆಲುವು ಮತ್ತು ಸೋಲು ಎರಡಕ್ಕೂ ಕಾರಣನಾಗಿದ್ದೇನೆ: ಯೋಗೇಶ್ವರ್