ಅಪಘಾತ ಸಂಭವಿಸಿದಾಗ ಅಂಬ್ಯುಲೆನ್ಸ್ ಭಾರಿ ವೇಗದಲ್ಲಿ ಓಡುತ್ತಿತ್ತು: ಮೃತರೊಬ್ಬರ ಸಂಬಂಧಿ
ಅಂಬ್ಯುಲೆನ್ಸ್ 120 ಕಿಮೀ ವೇಗದಲ್ಲಿ ಹೋಗುತ್ತಿದ್ದಾಗ ಆಕಳಿಗೆ ಗುದ್ದಿದ ಪರಿಣಾಮವಾಗಿ ವಾಹನ ಉರುಳಿ ಬಿತ್ತು ಎಂದು ಪ್ರಶಾಂತ್ ಹೇಳಿದರು.
ಉಡುಪಿಯ ಶಿರೂರು (Shirur) ಟೋಲ್ಗೇಟ್ ಬಳಿ ಬುಧವಾರದಂದು ಭೀಕರ ಅಪಘಾತಕ್ಕೊಳಗಾಗಿ ನಾಲ್ವರ ಸಾವಿಗೆ ಕಾರಣವಾದ ಅಂಬ್ಯುಲೆನ್ಸ್ ನ (Ambulance) ಚಾಲಕ ಮಿತಿಮೀರಿದ ವೇಗದಲ್ಲಿ ವಾಹನ ಓಡಿಸುತ್ತಿದ್ದುದ್ದೇ ಅಪಘಾತಕ್ಕೆ ಕಾರಣವಾಯಿತು ಎಂದು ಮೃತರೊಬ್ಬರ ಸಂಬಂಧಿಯಾಗಿರುವ ಪ್ರಶಾಂತ್ (Prashant) ಉಡುಪಿಯಲ್ಲಿ ಬುಧವಾರ ಹೇಳಿದರು. ಅಂಬ್ಯುಲೆನ್ಸ್ 120 ಕಿಮೀ ವೇಗದಲ್ಲಿ ಹೋಗುತ್ತಿದ್ದಾಗ ಆಕಳಿಗೆ ಗುದ್ದಿದ ಪರಿಣಾಮವಾಗಿ ವಾಹನ ಉರುಳಿ ಬಿತ್ತು ಎಂದು ಪ್ರಶಾಂತ್ ಹೇಳಿದರು.
Follow Us
Latest Videos
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

