ಅಪಘಾತ ಸಂಭವಿಸಿದಾಗ ಅಂಬ್ಯುಲೆನ್ಸ್ ಭಾರಿ ವೇಗದಲ್ಲಿ ಓಡುತ್ತಿತ್ತು: ಮೃತರೊಬ್ಬರ ಸಂಬಂಧಿ
ಅಂಬ್ಯುಲೆನ್ಸ್ 120 ಕಿಮೀ ವೇಗದಲ್ಲಿ ಹೋಗುತ್ತಿದ್ದಾಗ ಆಕಳಿಗೆ ಗುದ್ದಿದ ಪರಿಣಾಮವಾಗಿ ವಾಹನ ಉರುಳಿ ಬಿತ್ತು ಎಂದು ಪ್ರಶಾಂತ್ ಹೇಳಿದರು.
ಉಡುಪಿಯ ಶಿರೂರು (Shirur) ಟೋಲ್ಗೇಟ್ ಬಳಿ ಬುಧವಾರದಂದು ಭೀಕರ ಅಪಘಾತಕ್ಕೊಳಗಾಗಿ ನಾಲ್ವರ ಸಾವಿಗೆ ಕಾರಣವಾದ ಅಂಬ್ಯುಲೆನ್ಸ್ ನ (Ambulance) ಚಾಲಕ ಮಿತಿಮೀರಿದ ವೇಗದಲ್ಲಿ ವಾಹನ ಓಡಿಸುತ್ತಿದ್ದುದ್ದೇ ಅಪಘಾತಕ್ಕೆ ಕಾರಣವಾಯಿತು ಎಂದು ಮೃತರೊಬ್ಬರ ಸಂಬಂಧಿಯಾಗಿರುವ ಪ್ರಶಾಂತ್ (Prashant) ಉಡುಪಿಯಲ್ಲಿ ಬುಧವಾರ ಹೇಳಿದರು. ಅಂಬ್ಯುಲೆನ್ಸ್ 120 ಕಿಮೀ ವೇಗದಲ್ಲಿ ಹೋಗುತ್ತಿದ್ದಾಗ ಆಕಳಿಗೆ ಗುದ್ದಿದ ಪರಿಣಾಮವಾಗಿ ವಾಹನ ಉರುಳಿ ಬಿತ್ತು ಎಂದು ಪ್ರಶಾಂತ್ ಹೇಳಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

